Webdunia - Bharat's app for daily news and videos

Install App

ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಂಜನೇಯಲು ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 14 ಅಕ್ಟೋಬರ್ 2018 (14:59 IST)
ಲೋಕಸಭಾ ಉಪಚುನಾವಣೆ ಬರಲು ಬಿಜೆಪಿ ನಾಯಕ ಶ್ರೀರಾಮುಲು ಕಾರಣ. ಎರಡೂ ಬಾರಿ ವಿಧಾನ ಸಭೆ, ಒಂದು ಬಾರಿ ಲೋಕಸಭೆಗೆ ರಾಜೀನಾಮೆ‌ ನೀಡಿದ್ದಾರೆ. ಹಾಗಾಗಿ ಪದೆ ಪದೇ ಬೈ ಎಲೆಕ್ಷನ್ ಗಣಿನಾಡಿನಲ್ಲಿ ಆಗ್ತಿದೆ ಎಂದು ಅಂಜನೇಯ ಅರೋಪಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಂಜನೇಯಲು,  ಶ್ರೀರಾಮುಲು ಬಳ್ಳಾರಿ ಜನರಿಗೆ ಮಂತ್ರಿಯಾಗಲು ಬಳಕೆ ಮಾಡಿಕೊಳ್ಳುತ್ತಿದ್ದಿರಿ. ಒಂದು ಬಾರಿ ಅಧಿಕಾರಕ್ಕೆ ಬಂದಿದ್ದಕ್ಕೆ ಅಕ್ರಮ ಸಂಪತ್ತು ಲೂಟಿ ಮಾಡಿದ್ದಿರಿ ಎಂದು ಟೀಕಿಸಿದರು.

ಶ್ರೀರಾಮುಲು ಅರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿವಕುಮಾರಗೆ ಜೈಲಿಗೆ ಕಳಿಸ್ತಿರಾ ನೀವು?  ತಾವು ಕೂಡ ಜೈಲಿಗೆ ಹೋಗ್ತಿರಿ ಅದು ಆಕುಲು ಲಕ್ಷ್ಮಮ್ಮರ 27 ಎಕರೆ ಭೂಮಿ ಕಬಳಿಸಿದ್ದಿರಿ ಎಂದರು.  ಓಬಳಾಪುರಂ ಮೈನಿಂಗ್ ಕಂಪನಿಯಲ್ಲಿ ಅಕ್ರಮವೆಸಗಿದ್ದಿರಿ, ಆ ಎರಡೂ ಕೇಸ್ ಗಳಲ್ಲಿ ಜೈಲಿಗೆ ಹೋಗ್ತಿರಿ ಎಂದು ಎಚ್ಚರಿಸಿದರು.  

ನಾಗೇಂದ್ರ ವಿರುದ್ಧ ತಾವು ಯಾಕೆ ಸ್ಪರ್ಧೆ ಮಾಡದೇ ಮೊಳಕಾಲ್ಮೂರು ಕ್ಷೇತ್ರಕ್ಕೆ ಹೋದ್ರಿ ಎಂದು ವ್ಯಂಗ್ಯವಾಡಿದ ಅವರು, ನಾವು ಚುನಾವಣೆಗೆ ನೀಲ್ತಿವಿ, ನೀವು ಬಳ್ಳಾರಿ ಜಿಲ್ಲೆಯಲ್ಲಿ ಚುನಾವಣೆ ನಿಲ್ರಿ. ನೀವು ಗೆಲ್ತಿರೋ, ನಾವು ಗೆಲ್ತಿವೋ ನೋಡೋಣ ಎಂದು ಸವಾಲ್ ಹಾಕಿದರು.

ಬಳ್ಳಾರಿ ಜನರಿಗೆ ನೀವು ಮೂರು ಬಾರಿ ಮೋಸ ಮಾಡಿದ್ದಿರಿ. ಬಳ್ಳಾರಿಗೇನು ಕೊಡುಗೆ ಕೊಟ್ಟಿದ್ದೀರಿ?  ಆರೋಗ್ಯ ಮಂತ್ರಿ ಇದ್ದಾಗ ಆಸ್ಪತ್ರೆಯಲ್ಲಿ ವೈದ್ಯರಿಲ್ಲಾ ಅಂದಾಗ ಜನರಿಗೆ ಏನು ಉತ್ತರ ಕೊಟ್ಟಿದ್ದಿರಿ?  ವಿಧಾನ ಸೌಧದಲ್ಲಿ ಏನು ಉತ್ತರ ನೀಡಿದ್ದಿರಿ? ಎಂದು ದೂರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments