Webdunia - Bharat's app for daily news and videos

Install App

ನಿಗಮಂಡಳಿಗಳ ಅಧ್ಯಕ್ಷರ ಪಟ್ಟಿಯಲ್ಲಿ ಕೆಲವರ ಹೆಸರನ್ನು ಕೈಬಿಟ್ಟ ವಿಚಾರದ ಬಗ್ಗೆ ಡಿಸಿಎಂ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 7 ಜನವರಿ 2019 (12:33 IST)
ಬೆಂಗಳೂರು : ನಿಗಮಂಡಳಿಗಳ ಅಧ್ಯಕ್ಷರ ಪಟ್ಟಿಯಲ್ಲಿ ಕೆಲವರ ಹೆಸರನ್ನು ಕೈಬಿಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಬಾಕಿ ಉಳಿದಿರುವ ಹೆಸರುಗಳಿಗೆ ಅಂಗೀಕಾರ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವುದಾಗಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿಗಮಮಂಡಳಿಗಳ ನೇಮಕಾತಿಯಲ್ಲಿ ಯವುದೇ ಗೊಂದಲ ಇಲ್ಲ. ಕಾಂಗ್ರೆಸ್ ನೀಡಿದ ಪಟ್ಟಿಗೆ ಮುಖ್ಯಮಂತ್ರಿಯವರು ಸಹಿ ಹಾಕುತ್ತಾರೆ. ಈಗಾಗಲೇ ಕೆಲವು ಹೆಸರುಗಳಿಗೆ ಸಹಿ ಹಾಕಿದ್ದು, ಈ ಕುರಿತಂತೆ ಸರ್ಕಾರದ ಅಧಿಸೂಚನೆ ಹೊರಬಿದ್ದಿದೆ ಎಂದು ಹೇಳಿದ್ದಾರೆ.


ಕೆಲವು ಹೆಸರುಗಳನ್ನು ಮೊದಲ ಹಂತದಲ್ಲಿ ಕೈಬಿಟ್ಟಿದ್ದಾರೆ. ಆದರೆ ಯಾವ ಕಾರಣಕ್ಕೆ ಎಂದು ತಮಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿಯವರ ಬಳಿ ಈ ಬಗ್ಗೆ ಚರ್ಚೆ ಮಾಡುತ್ತೇನೆ. ಈವರೆಗೂ ಅವರು ಪಟ್ಟಿಯನ್ನು ತಿರಸ್ಕರಿಸುವುದಾಗಿ ಹೇಳಿಲ್ಲ. ಕಾಂಗ್ರೆಸ್‍ ಗೆ ಮೊದಲು ಶಿಫಾರಸು ಮಾಡಿರುವ ಹೆಸರುಗಳನ್ನು ಯಥಾವತ್ತಾಗಿ ಅಂಗೀಕರಿಸುವಂತೆ ತಾವು ಸಿಎಂ ಅವರಲ್ಲಿ ಮನವಿ ಮಾಡುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments