ನಂಜನಗೂಡಿನಲ್ಲಿ ದೇವೇಗೌಡರು ಏನೆಂದು ಹೇಳಿದರು ಗೊತ್ತಾ...?

Webdunia
ಗುರುವಾರ, 14 ಡಿಸೆಂಬರ್ 2017 (14:04 IST)
ಮೈಸೂರು: 'ನಾನು ಇನ್ನು ಮೂರು ಅಥವಾ ನಾಲ್ಕು ವರ್ಷ ಬದುಕಿರುತ್ತೇನೆ', ಹೀಗೆಂದು ಹೇಳಿದವರು ಮಾಜಿ ಪ್ರಧಾನಿ, ಜೆ.ಡಿ.ಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು.


ನಂಜನಗೂಡಿನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹೆಚ್.ಡಿ. ದೇವೇಗೌಡರು ಈ ಮೇಲಿನ ಮಾತನ್ನು ಹೇಳಿದರು. ಜತೆಗೆ ನಂಜುಂಡೇಶ್ವರನ ಮೇಲಿನ ಭಕ್ತಿಯನ್ನು ಕೊಂಡಾಡಿದರು.


‘ಚಿಕ್ಕಂದಿನಲ್ಲಿ ನನಗೆ ಕಿವಿ ಕೇಳಿಸುತ್ತಿರಲಿಲ್ಲ, ಆಗ ನನ್ನ ತಂದೆ ತಾಯಿ ನಂಜುಂಡೇಶ್ವರನಿಗೆ ನನ್ನ ಮುಡಿ ಕೊಟ್ಟರು, ಅಂದಿನಿಂದ ನನಗೆ ನಂಜುಂಡೇಶ್ವರನ ಮೇಲೆ ಅತಿಯಾದ ನಂಬಿಕೆ’ ಎಂದರು. ಜತೆಗೆ ಇಲ್ಲಿನ ಜನರ ಬಗ್ಗೆ ಅತೀವ ವಿಶ್ವಾಸ ಪ್ರೀತಿ ಇದೆ. ನಂಜನಗೂಡಿನ ಸಭೆಯಲ್ಲಿ ದೇವೆಗೌಡ ಹೇಳಿಕೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments