Webdunia - Bharat's app for daily news and videos

Install App

ತೆರಿಗೆ ಕಳ್ಳರಿಗೆ ಮಹಿಳಾ ಡಿಸಿ ಬಿಸಿ ಮುಟ್ಟಿಸಿದ್ದು ಹೇಗೆ ಗೊತ್ತಾ?

Webdunia
ಸೋಮವಾರ, 23 ಜುಲೈ 2018 (16:25 IST)
ಒಂದೊಮ್ಮೆ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ ಮೆಟ್ಟಿಲೇರಿ ಸುದ್ದಿಯಾಗಿದ್ದ ಮಹಿಳಾ ಡಿಸಿ, ಈಗ ಖಡಕ್ ಕಾರ್ಯವೈಖರಿಯಿಂದ ಮತ್ತೆ ಸುದ್ದಿಗೆ ಬಂದಿದ್ದಾರೆ. ಪರವಾನಿಗೆ ಪಡೆಯದೇ ಸರಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುತ್ತಿದ್ದವರ ಮೇಲೆ ಖಡಕ್ ಕ್ರಮಕ್ಕೆ ಎಚ್ಚರಿಕೆ ನೀಡಿದ್ದಾರೆ.

ತೆರಿಗೆ ಕಳ್ಳರಿಗೆ ಹಾಸನ ಜಿಲ್ಲಾಧಿಕಾರಿ ಬಿಸಿ ಮುಟ್ಟಿಸುತ್ತಿದ್ದಾರೆ. ಪರವಾನಿಗೆ ಪಡೆಯದೇ ನಿರ್ಮಿಸುತ್ತಿದ್ದ ಕಟ್ಟಡ ತೆರವಿಗೆ ಸೂಚನೆ ನೀಡಿದ್ದಾರೆ. ಹಾಸನ ನಗರದ ಬಿ.ಎಂ. ರಸ್ತೆಯಲ್ಲಿ ಕಾಮಗಾರಿ ಹಂತದಲ್ಲಿರುವ ಬೃಹತ್ ಕಟ್ಟಡ ಇದಾಗಿದೆ. ಲೀಲಾಕುಮಾರ್ ಎಂಬುವವರಿಗೆ ಸೇರಿದ 915.93 ಚದರ ಅಡಿಯ ಬೃಹತ್ ಕಟ್ಟಡವು ಪರವಾನಿಗೆ ಪಡೆದಿರಲಿಲ್ಲ. ಕಟ್ಟಡ ಕಟ್ಟಲು ಸಹಕರಿಸಿದ ನಗರಸಭೆ ಅಧಿಕಾರಿಗಳಿಗೂ ಅಮಾನತು ಎಚ್ಚರಿಕೆ ನೀಡಿರುವ ಡಿಸಿ ಗಮನ ಸೆಳೆದಿದ್ದಾರೆ.

ನಿಯಮ ಬಾಹಿರ ಕಟ್ಟಡದಿಂದ ಸಾರ್ವಜನಿಕರಿಗೆ ತೊಂದರೆಯಾದ ಹಿನ್ನಲೆ ಖಡಕ್ ಕ್ರಮಕ್ಕೆ ಮುಂದಾಗಿದ್ದಾರೆ. ತ್ವರಿತಗತಿಯಲ್ಲಿ ಡೆಮಾಲಿಶ್ ಮಾಡುವಂತೆ ಹಾಸನ ನಗರಸಭೆ ಅಧಿಕಾರಿಗಳಿಗೆ ಸೂಚನೆಯನ್ನು ಡಿಸಿ ರೋಹಿಣಿ ಸಿಂಧೂರಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments