Webdunia - Bharat's app for daily news and videos

Install App

ಡಾ.ಜಿ.ಪರಮೇಶ್ವರ್ ಸಿಬಿಐ ನಿರ್ಬಂಧ ಕುರಿತು ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 17 ನವೆಂಬರ್ 2018 (20:17 IST)
ರಾಜ್ಯದ ಸಮ್ಮಿಶ್ರ ಸರಕಾರದ ಮುಂದೆ ಸಿಬಿಐಗೆ ನಿರ್ಬಂಧ ಹೇರುವ ಕುರಿತು ಯಾವುದೇ ವಿಚಾರ ಇಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ಸಿಬಿಐಗೆ ನಿರ್ಬಂಧ ಹೇರುವ ಚಿಂತನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಬಿಐ ಮುಕ್ತ ಪ್ರವೇಶ ಹಾಗೂ ತನಿಖೆ ಮಾಡುವುದಕ್ಕೆ ನಿರ್ಬಂಧ ಹೇರುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಈಗಿನ ಸನ್ನಿವೇಶದಲ್ಲಿ ಸಿಬಿಐ ನಿರ್ಬಂಧಿಸುವ ಚರ್ಚೆ ನಡೆಯುತ್ತಿಲ್ಲ ಎಂದಿದ್ದಾರೆ.  

ಬಿಜೆಪಿ ನೇತೃತ್ವದ ಎನ್.ಡಿ. . ಮೈತ್ರಿಕೂಟದಿಂದ ಹೊರಬಂದಿರುವ ಚಂದ್ರಬಾಬು ನಾಯ್ಡು ಆಂಧ್ರಕ್ಕೆ ಸಿಬಿಐ ಪ್ರವೇಶ ಮಾಡುವುದಕ್ಕೆ ನಿರ್ಬಂಧ ಹೇರುವ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೇ ರೀತಿಯ ಕ್ರಮ ಕೈಗೊಂಡಿರುವುದು ಸಿಬಿಐ ಮೇಲಿನ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments