Webdunia - Bharat's app for daily news and videos

Install App

ಪತಿಯನ್ನು ಬಿಟ್ಟು ಪ್ರಿಯಕರನ ಹಿಂದೆ ಹೋದ ಮಹಿಳೆಗೆ ಈಗ ಆಗಿದ್ದೇನು ಗೊತ್ತಾ?

Webdunia
ಶನಿವಾರ, 8 ಫೆಬ್ರವರಿ 2020 (10:16 IST)
ಕೊಪ್ಪಳ : ಮಹಿಳೆಯೊಬ್ಬಳು ಪತಿಯನ್ನು  ಬಿಟ್ಟು  ಪ್ರಿಯಕರನ್ನು ನಂಬಿ ಗರ್ಭಿಣಿಯಾಗಿ ಇದೀಗ ಸಂಕಷ್ಟಕ್ಕೀಡಾದ ಘಟನೆ ಕೊಪ್ಪಳದ ಕುವೆಂಪು ನಗರದಲ್ಲಿ ನಡೆದಿದೆ.


ಯಂಕಮ್ಮ ಎಂಬ ಮಹಿಳೆ 2016ರಲ್ಲಿ ಮುದುಕಪ್ಪ ನನ್ನು ವಿವಾಹವಾಗಿದ್ದಳು. ಆದರೆ 3 ವರ್ಷದ ಬಳಿಕ ಪತಿ ಮುದುಕಪ್ಪನನ್ನು ಬಿಟ್ಟು ಯಂಕಮ್ಮ ವಿನೋದ್ ರೆಡ್ಡಿ ಎಂಬ ಯುವಕನ ಜೊತೆ ಸಂಬಂಧ ಬೆಳೆಸಿದ್ದಾಳೆ. ಆದರೆ ಆಕೆ ಗರ್ಭಿಣಿಯಾಗುತ್ತಿದ್ದಂತೆ ವಿನೋದ್ ಪರಾರಿಯಾಗಿದ್ದಾನೆ. 6 ತಿಂಗಳಿಂದ ವಿನೋದ್ ನನ್ನು ಹುಡುಕಾಡುತ್ತಿದ್ದ ಯಂಕಮ್ಮ ಇದೀಗ 9 ತಿಂಗಳ ಗರ್ಭಿಣಿಯಾಗಿದ್ದಾಳೆ. ಆಕೆ ಗರ್ಭಿಣಿಯಾದ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರದಿಂದ ಆಕೆಯನ್ನು ಹೊರಗೆ ಕಳುಹಿಸಿದೆ.


ಹೀಗಾಗಿ ಹುಲಿಯಮ್ಮ ಎಂಬಾಕೆ ಈಕೆಯ ಸಹಾಯಕ್ಕೆ ಬಂದಿದ್ದು, ಈಗ ಯಂಕಮ್ಮ ಹುಲಿಯಮ್ಮನ ಆಶ್ರಯದಲ್ಲಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments