Webdunia - Bharat's app for daily news and videos

Install App

ಅಳಿಯ-ಮಗಳ ಜಗಳ ಬಿಡಿಸಲು ಬಂದ ಮಾವನಿಗೆ ಆಗಿದ್ದೇನು ಗೊತ್ತಾ?

Webdunia
ಬುಧವಾರ, 12 ಫೆಬ್ರವರಿ 2020 (11:07 IST)
ಮೈಸೂರು : ಅಳಿಯ-ಮಗಳ ಜಗಳದ  ವೇಳೆ ಮಧ್ಯಪ್ರವೇಶಿದ ಮಾವನನ್ನು ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನ ಗೌಸಿಯಾನಗರದ ಮನೆಯಲ್ಲಿ ನಡೆದಿದೆ.


ಪತಿ ನದೀಂ ಅಹ್ಮದ್ ಖಾನ್, ಪತ್ನಿ ಹಸೀನಾ ಮಧ್ಯ ಜಗಳ ನಡೆಯುತ್ತಿತ್ತು. ಜಗಳ ತಾರಕಕ್ಕೇರಿದಾಗ ಪತಿ ನದೀಂ ಹಸೀನಾಗೆ ಚಾಕು ಇರಿಯಲು ಯತ್ನಿಸಿದ. ಆ ವೇಳೆ ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ ಮಾವ ಸಲೀಂನಿಗೆ ಅಳಿಯ ನದೀಂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.


ಗಂಭೀರವಾಗಿ ಗಾಯಗೊಂಡ ಮಾವ ಸಲೀಂ ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನಪ್ಪಿದ್ದಾನೆ. ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments