Webdunia - Bharat's app for daily news and videos

Install App

ಪತ್ನಿಯ ಜೊತೆ ಸಲುಗೆಯಿಂದ ವರ್ತಿಸಿದ ಯುವಕನನ್ನು ಪ್ರಶ್ನಿಸಿದ್ದಕ್ಕೆ ಪತಿಗೆ ಆದ ಗತಿಯೇನು ಗೊತ್ತಾ?

Webdunia
ಭಾನುವಾರ, 16 ಫೆಬ್ರವರಿ 2020 (12:29 IST)
ಬೆಳಗಾವಿ : ತನ್ನ ಪತ್ನಿಯ ಜೊತೆ ಸಲುಗೆಯಿಂದ ವರ್ತಿಸಿದ್ದಕ್ಕೆ ಪ್ರಶ್ನಿಸಿದ ಪತಿಗೆ ಯುವಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ.


ಕಿಶೋರ್ ಹಸಣೆ ಹಲ್ಲೆಗೊಳಗಾದ ಪತಿ, ಅಭಿಷೇಕ್ ಅವಂದಕರ್ ಹಲ್ಲೆ ನಡೆಸಿದ ಯುವಕ. ಕಿಶೋರ್ ಹಸಣೆ ಪತ್ನಿಯ ಜೊತೆ  ಅಭಿಷೇಕ್  ಸಲುಗೆಯಿಂದ ವರ್ತಿಸಿದ್ದಾನೆ. ಈ ಬಗ್ಗೆ ಕಿಶೋರ್ ಅಭಿಷೇಕ್ ನನ್ನು ಪ್ರಶ್ನಿಸಿದ್ದಾನೆ. ಇದರಿಂದ ಕೋಪಗೊಂಡ ಅಭಿಷೇಕ್ ಮಾರಕಾಸ್ತ್ರಗಳಿಂದ ಕಿಶೋರ್ ಮೇಲೆ ಹಲ್ಲೆ ನಡೆಸಿದ್ದಾನೆ.


ಶಹಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿ  ಅಭಿಷೇಕ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments