Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಆತ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 23 ಜೂನ್ 2019 (19:45 IST)
ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಆತ ಮಾಡಬಾರದ ಕೆಲಸ ಮಾಡಿ ಈಗ ಕಂಬಿ ಎಣಿಸುವಂತಾಗಿದೆ.

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ನಗರದ ನೆಹರು ಗಂಜ್ ನ ಎಪಿಎಂಸಿ ಪ್ರದೇಶದಲ್ಲಿ ಸಂಜೀವನಗರದ ನಾಗರಾಜ ಹನಮಂತ ಶಿಂಧೆ (26) ಎಂಬ ಯುವಕನ ಕೊಲೆ ಆಗಿತ್ತು. ಈ ಪ್ರಕರಣ ಜಾಡು ಹಿಡಿದು ತನಿಖೆ ಕೈಗೊಂಡ ಪೊಲೀಸರು ಬಸವನಗರದ ಶಿವಕುಮಾರ ತಿಪ್ಪಣ್ಣ ಮುದ್ನಾಳಕರ್ ( 30) ಎಂಬಾತನನ್ನು ಬಂಧನ ಮಾಡಿದ್ದಾರೆ.

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ನಾಗರಾಜ ಶಿಂಧೆಯನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಚೌಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಶಿವಕುಮಾರ ಮುದ್ನಾಳಕರ್ ನನ್ನು ಬಂಧಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments