ಮದುವೆ ಮಾಡಿಸುವ ನೆಪದಲ್ಲಿ ಆತ ಮಾಡುತ್ತಿದ್ದ ಕೆಲಸ ಏನು ಗೊತ್ತಾ?

Webdunia
ಗುರುವಾರ, 29 ನವೆಂಬರ್ 2018 (14:49 IST)
ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಆತ ಮಾಡಬಾರದ್ದನ್ನು ಮಾಡುತ್ತಿದ್ದ.

ಮದುವೆ ಮಾಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಬಂಧನ ಮಾಡಲಾಗಿದೆ. ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಮಹಿಳೆಯರಿಗೆ ವಂಚಿಸುತ್ತಿದ್ದ ವ್ಯಕ್ತಿ ಬಂಧನವಾಗಿದೆ.

ವರನನ್ನು ಹುಡುಕಿ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಮಹಿಳೆಯರಿಂದ ಹಣ, ಬಂಗಾರ ದೋಚಿದ ವ್ಯಕ್ತಿ ಅಂದರ್ ಆಗಿದ್ದಾನೆ.

ಮಂಡ್ಯ ಮೂಲದ ರಾಮಕೃಷ್ಣ(52)ಬಂಧನವಾಗಿರುವ ಖದೀಮನಾಗಿದ್ದಾನೆ. ಸರ್ಕಾರಿ ನೌಕರಿಯ ಮಹಿಳೆಯರೇ ಇವನ ಟಾರ್ಗೇಟ್ ಆಗಿದ್ದರು. ಎರಡನೇ ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಿರಾತಕ ಈಗ ಕಂಬಿ ಹಿಂದೆ ಬಿದ್ದಿದ್ದಾನೆ.

ಚಿಕ್ಕಮಗಳೂರು ಮೂಲದ ಶಿಕ್ಷಕಿಗೆ ಮೋಸ ಮಾಡಿ ಸಿಕ್ಕಿಬಿದ್ದ ರಾಮಕೃಷ್ಣನ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ವೇತಭವನದ ಬಳಿ ಗುಂಡು ಹಾರಿಸಿದ್ದ ಬಂದೂಕುಧಾರಿಯ ಹತ್ಯೆ, ಏನಿದು ಘಟನೆ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಮುಂದಿನ ಸುದ್ದಿ