Webdunia - Bharat's app for daily news and videos

Install App

ಎನ್.ಆರ್.ಸಿ.ಕುರಿತು ಜೆ.ಸಿ.ಮಾಧುಸ್ವಾಮಿ ಹೇಳಿದ್ದೇನು ಗೊತ್ತೇ?

Webdunia
ಬುಧವಾರ, 25 ಡಿಸೆಂಬರ್ 2019 (11:50 IST)
ಹಾಸನ : ಪೌರತ್ವ ತಿದ್ದಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಕೆಲವರು ವೋಟ್ ಬ್ಯಾಂಕ್ ಗಾಗಿ ಮಾಡುತ್ತಿರುವ ಕೆಲಸವಿದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.



ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್.ಆರ್.ಸಿ.ಜಾರಿಯಾದರೆ ಕೆಲವರಿಗೆ ತೊಂದರೆಯಾಗುತ್ತೆಂದು ಜನರನ್ನ ಎತ್ತಿಕಟ್ಟಿ ಹೋರಾಟ ಮಾಡಿಸ್ತಿದ್ದಾರೆ. ಸಿಎಎಗೂ ಎನ್.ಆರ್.ಸಿ.ಗೂ ಯಾವುದೇ ಸಂಬಂಧವಿಲ್ಲ. ಎನ್.ಆರ್.ಸಿ. ಮೊದಲು ಶುರು ಮಾಡಿದ್ದೇ ಕಾಂಗ್ರೆಸ್ ನವರು ಎಂದು ಹೇಳಿದ್ದಾರೆ.


ಭಾರತಕ್ಕೆ ಯಾರು ಬೇಕಾದ್ರೂ ಬಂದು ವಾಸಿಸಬಹುದಾದ್ರೆ ಈ ದೇಶ ಉಳಿಯುತ್ತಾ? ಈ ದೇಶದಲ್ಲಿ ಹುಟ್ಟಿದ ಯಾರನ್ನೂ ಆಚೆ ಹಾಕುವುದಿಲ್ಲ. ಯಾರೂ ಸಿಎಎ ಬಗ್ಗೆ ಆತಂಕ ಪಡುವಂತಹ ಅಗತ್ಯವಿಲ್ಲ. ನಮ್ಮ ದೇಶದ ನಾಗರೀಕರಿಗೆ ಏನೂ ತೊಂದರೆಯಾಗುವುದಿಲ್ಲ. ವದಂತಿಗಳಿಗೆ ಕಿವಿಗೊಡದೆ ಜನರು ಶಾಂತಿಯಿಂದ ಇರಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments