Select Your Language

Notifications

webdunia
webdunia
webdunia
webdunia

ಪ್ರಧಾನಿ ಬಗ್ಗೆ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದೇನು ಗೊತ್ತಾ?

ಪ್ರಧಾನಿ ಬಗ್ಗೆ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದೇನು ಗೊತ್ತಾ?
ಹುಬ್ಬಳ್ಳಿ , ಭಾನುವಾರ, 13 ಜನವರಿ 2019 (14:50 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿರುವ ಪ್ರಧಾನಿಗೆ ಸಚಿವ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಿಎಂ ಕುಮಾರಸ್ವಾಮಿ ಅವರನ್ನ ಕ್ಲರ್ಕ ಎಂದು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಬಂಡೆಪ್ಪ ಕಾಶೆಂಪೂರ ಪ್ರತಿಕ್ರಿಯೆ ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನ ಕುಮಾರಸ್ವಾಮಿ ಅವರು ಒಳ್ಳೆಯ ರೀತಿಯಿಂದ ನಡೆಸಿಕೊಂಡು ಹೊರಟಿದ್ದಾರೆ. ಆದರೆ ಮೋದಿ ಆ ರೀತಿ ಯಾಕೆ ಮಾತನಾಡಿದ್ದಾರೋ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದಾರೆ. 

ಹುಬ್ಬಳ್ಳಿಯಲ್ಲಿ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿಕೆ ನೀಡಿದ್ದು, ಸಮ್ಮಿಶ್ರ ಸರ್ಕಾರ ಸೂಪರ್ ಆ್ಯಕ್ಟಿವ್ ಆಗಿ ನಡೆಯುತ್ತಿದೆ.
ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವುದಿಲ್ಲ. ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ನೀಡಿದ್ದೇವೆ ಎಂದರು. 




Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ- ಯಡಿಯೂರಪ್ಪ