ದೋಸೆ ಮೇಲಿನ ಆಸೆಯಿಂದ ಸಚಿವ ಸಂತೋಷ್ ಲಾಡ್ ಮಾಡಿದ್ದೇನು ಗೊತ್ತಾ...?

Webdunia
ಭಾನುವಾರ, 21 ಜನವರಿ 2018 (11:31 IST)
ಮೈಸೂರು : ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾರ್ಯಕ್ರಮವೊಂದಕ್ಕೆ ಮೈಸೂರಿಗೆ ಆಗಮಿಸಿದಾಗ ಹೋಟೆಲ್ ಒಂದರಲ್ಲಿ ತಿಂಡಿ ಸೇವಿಸುವಾಗ ಪಾದಚಾರಿ ಮಾರ್ಗದಲ್ಲಿ ಕುಳಿತು ತಿಂದಿದ್ದಾರೆ.

 
ಮೈಸೂರಿನ ಹೋಟೆಲ್ ಮೈಲಾರಿ ದೋಸೆಗೆ ಫೇಮಸ್ ಆಗಿದ್ದು, ಅದು ತುಂಬಾ ಚಿಕ್ಕದಾಗಿರುವ ಕಾರಣ 10 ಜನ ಕುಳಿತುಕೊಂಡರೆ ಹೌಸ್ ಫುಲ್ ಆಗುತ್ತಿತ್ತು. ಆದ್ದರಿಂದ ಕಾರ್ಮಿಕ ಸಚಿವರು ಕೆಲ ಸ್ಥಳೀಯ ಮುಖಂಡರ ಜೊತೆ ತಿಂಡಿ ತಿನ್ನಲು ಆ ಹೋಟೆಲ್ ಗೆ  ಹೋದಾಗ ಒಳಗೆ ಕುಳಿತುಕೊಳ್ಳಲು ಸ್ಥಳವಿರದ ಕಾರಣ ಅವರು ದೋಸೆ ತರಿಸಿಕೊಂಡು ಹೊರಗಡೆ ಪಾದಚಾರಿ ಮಾರ್ಗದಲ್ಲೇ ಕುಳಿತು ತಿಂಡಿ ತಿಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments