Webdunia - Bharat's app for daily news and videos

Install App

ಮಿತ್ರಮಂಡಳಿಯ ಸಚಿವರು ಕೋರ್ಟ್ ಮೊರೆ ಹೋದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 6 ಮಾರ್ಚ್ 2021 (12:06 IST)
ಬೆಂಗಳೂರು : ಮಿತ್ರಮಂಡಳಿಯ ಲೀಡರ್ ರಮೇಶ್ ಜಾರಕಿಹೊಳಿ ಬಲೆಗೆ ಬಿದ್ದ ಹಿನ್ನಲೆಯಲ್ಲಿ ಮಾನಹಾನಿ ಸುದ್ದಿ ಹೊರಬರದಂತೆ ತಡೆಯಲು ಉಳಿದ  ಮಿತ್ರಮಂಡಳಿಯ ಸ್ನೇಹಿತರು ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ  ಎಂಬುದಾಗಿ ಹೇಳಿದ್ದಾರೆ. 
 
ಈ ಬಗ್ಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಇನ್ನೂ ಕೆಲ ಸಚಿವರು ಕೋರ್ಟ್ ಗೆ ಹೋಗ್ತಾರೆ. ರಾಜಕೀಯ ಪಿತೂರಿ, ಷಡ್ಯಂತ್ರ ನಡೆಯುತ್ತಿದೆ, ಸುಳ್ಳು ಪ್ರಚಾರ ಸರಿಯಲ್ಲ. ಬಲವಾದ ಕಾನೂನು ತರಲು ಸರ್ಕಾರ ಚಿಂತನೆ. ಕಾನೂನು ಸಚಿವರು , ಸಿಎಂ ಜೊತೆ ಮಾತನಾಡಿದ್ದೇವೆ. ನಾವು ತಪ್ಪು ಮಾಡಿಲ್ಲ, ಮಾಡೋದು ಇಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments