Webdunia - Bharat's app for daily news and videos

Install App

ಶಾಸಕ ಉಮೇಶ್ ಜಾಧವ ಸಹೋದರ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 18 ಜನವರಿ 2019 (17:05 IST)
ಶಾಸಕ ಉಮೇಶ ಜಾಧವ್ ಬಿಜೆಪಿಗೆ ಸೇರ್ಪಡೆ ವಿಚಾರ ದಿನಕ್ಕೊಂದು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರಾಡುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ನವರೇ ನಮ್ಮ ಮರ್ಯಾದೆ ಕಳೆದಿದ್ದಾರೆ. ಹೀಗಂತ ಶಾಸಕರ ಸಹೋದರ ದೂರಿದ್ದಾರೆ.

ಕಲಬುರಗಿ ಜಿಲ್ಲೆ ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ ಎಲ್ಲಿಯೂ ಕೂಡ ಬಿಜೆಪಿಗೆ ಹೋಗುವೆ ಎಂದು ಹೇಳಿಲ್ಲ. ಸುಮ್ಮನೆ ಕಾಂಗ್ರೆಸ್ ನವರು ಮನೆ ಮುಂದೆ ಬಂದು ಗಲಾಟೆ ಮಾಡಿದ್ದಾರೆ. ಮನೆಯ ಮುಂದೆ ಬಂದು ನಮ್ಮ ಮರ್ಯಾದೆ ಕಳೆದಿದ್ದಾರೆ. ಇದರಿಂದ ಶಾಸಕ ಉಮೇಶ ಜಾಧವ್ ಅವರು ಬೇಸರಗೊಂಡಿದ್ದಾರೆ. ಹೀಗಂತ ಶಾಸಕರ ಸಹೋದರ ರಾಮಚಂದ್ರ ಜಾಧವ ಹೇಳಿದ್ದಾರೆ.

ಈಗಲೂ ಕೂಡ ಅವರು ಮುಂಬೈಯಲ್ಲಿ ಇದ್ದಾರೆ. ಇವತ್ತು ದಿನೇಶ ಗುಂಡುರಾವ್, ಈಶ್ವರ ಖಂಡ್ರೆ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು  ಕರೆ ಮಾಡಿದ್ದರು. ಶಾಸಕ ಉಮೇಶ ಜಾಧವ್ ಅವರಿಗೆ ಹೇಳಿ, ಅವರ ಯಾವುದೇ ಬೇಡಿಕೆ ಇದ್ದರೂ ಮಾತನಾಡೋಣ. ಅವರಿಗೆ ಸಭೆ ಹಾಜರಾಗಲು ಹೇಳಿ ಎಂದಿದ್ದಾರೆ.

ಒಂದೇ ಹೋಟೆಲ್ ನಲ್ಲಿ ಇದ್ದದ್ದಕ್ಕಾಗಿ ಬಿಜೆಪಿಯವರ ಜೊತೆ ಕಾಣಿಸಿಕೊಂಡಿರಬಹುದು ಎಂದ ಅವರು, ಮಾನಸಿಕವಾಗಿ ಶಾಸಕರು ಕುಗ್ಗಿದ್ದಾರೆ ಎಂದು ಕಲಬುರ್ಗಿಯಲ್ಲಿ ಉಮೇಶ ಜಾಧವ್  ಅವರ ಸಹೋದರ ರಾಮಚಂದ್ರ ಜಾಧವ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments