Webdunia - Bharat's app for daily news and videos

Install App

ಸಿ.ಎಂ ವಿರುದ್ಧ ಶಾಸಕ ಸಿ.ಟಿ. ರವಿ ಟ್ವೀಟ್ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 23 ಸೆಪ್ಟಂಬರ್ 2018 (18:09 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಧ್ಯ ಅಧಿಕಾರಕ್ಕಾಗಿ ಸಿ.ಎಂ ಟೆಂಪಲ್ ರನ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಅಂದು ದತ್ತಾತ್ರೇಯ ದರ್ಶನ ಮಾಡುವರು ಭಿಕ್ಷುಕರು ಎಂದಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಅಧಿಕಾರ ಉಳಿಸಿಕೊಳ್ಳಲು ಅದೇ ದತ್ತಾತ್ರೇಯ ದೇವರು ಬೇಕಾಗಿತ್ತೇ ಎಂದು ಟ್ವೀಟ್ ಮಾಡಿದ್ದಾರೆ.

ದತ್ತಾತ್ರೇಯ ದೇವರ ದರ್ಶನಕ್ಕೆ ಸಿಎಂ ಹೋಗಿದ್ದಕ್ಕೆ ಈ ಟ್ವೀಟ್ ಮಾಡಿರುವ ಅವರು, ಸಾಂದರ್ಭಿಕ ಶಿಶುಗಳೇ 
ಎಂದು ಟ್ವಿಟರ್ ನಲ್ಲಿ ಸಿ.ಎಂ ವಿರುದ್ಧ ಕುಟುಕಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ಮೂಡಿಗೆರೆಯಲ್ಲಿ ದತ್ತಾತ್ರೇಯ ದರ್ಶನ ಮಾಡುವರು ಭಿಕ್ಷುಕರು ಎಂದು ಹೇಳಿದ್ದ ಸಿ.ಎಂ ಕುಮಾರಸ್ವಾಮಿ ಹೇಳಿಕೆಗೆ ಈಗ ಶಾಸಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments