Webdunia - Bharat's app for daily news and videos

Install App

Love ರಿಜೆಕ್ಟ್ ಮಾಡಿದವಳಿಗೆ ಪಾಗಲ್ ಪ್ರೇಮಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 16 ಫೆಬ್ರವರಿ 2019 (12:21 IST)
ಸಾಂಸ್ಕೃತಿಕ ನಗರಿಯಲ್ಲಿ ಭಗ್ನ ಪ್ರೇಮಿಯೊಬ್ಬ ಅಟ್ಟಹಾಸ  ಮೆರೆದಿದ್ದಾನೆ.

ಹಾಡುಹಗಲೇ ಹುಡುಗಿಯೊಬ್ಬಳಿಗೆ ಪಾಗಲ್ ಪ್ರೇಮಿಯೊಬ್ಬ ಚಾಕು ಇರಿದಿದ್ದಾನೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಘಟನೆ ನಡೆದಿದೆ.

ಪ್ರೇಮಿಗಳ ದಿನಾಚರಣೆಯಲ್ಲಿ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಈ ದಾಳಿ ನಡೆಸಿದ್ದಾನೆ.

ಯುವರಾಜ ಕಾಲೇಜು ವಿದ್ಯಾರ್ಥಿನಿ ಮೇಘನಾ ಎಂಬುವರ ಮೇಲೆಯೇ ಚಾಕು ಇರಿದಿರುವ ರೋಹಿತ್ ಪರಾರಿಯಾಗಿದ್ದಾನೆ.
ರೋಹಿತ್ ಕೂಡ ಯುವರಾಜ ಕಾಲೇಜು ವಿದ್ಯಾರ್ಥಿಯಾಗಿದ್ದಾನೆ. ಹಲ್ಲೆ ಮಾಡುವಾಗ ಮತ್ತೋರ್ವ ವಿದ್ಯಾರ್ಥಿನಿಗೂ ಗಾಯಗಳಾಗಿವೆ.

ಚಂದನಾ ಎಂಬುವರಿಗೆ ಹಲ್ಲೆ ವೇಳೆ ಗಾಯವಾಗಿವೆ. ಸದ್ಯ ಮೇಘನಾ ಮತ್ತು ಚಂದನಾಗೆ ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹಲ್ಲೆ ಮಾಡಿದ ರೋಹಿತ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಲಕ್ಷ್ಮೀಪುರಂ ಠಾಣೆಯ ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಇದೇನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

ನಾಸಾದ ಉನ್ನತ ಹುದ್ದೆಗೆ ನೇಮಕವಾದ ಭಾರತೀಯ ಮೂಲದ ಅಮಿತ್ ಕ್ಷತ್ರಿಯ ಸಾಧನೆ ಇಲ್ಲಿದೆ

ಸಚಿವ ಸ್ಥಾನದಿಂದ ಕೆಳಗಿಳಿದ ಕೆಎನ್‌ ರಾಜಣ್ಣಗೆ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಗೆಲುವು

ಮುಂದಿನ ಸುದ್ದಿ
Show comments