ಪಾಪಿ ಪಾಕಿ ಹೇಳ್ತಿರೋದೇನು ಗೊತ್ತಾ?

Webdunia
ಮಂಗಳವಾರ, 26 ಫೆಬ್ರವರಿ 2019 (18:21 IST)
ಭಾರತೀಯ ವಾಯು ಪಡೆಯ ಜೆಟ್ ವಿಮಾನಗಳು ಗಡಿ ನಿಯಂತ್ರಣ ರೇಖೆ ದಾಟಿ ಬಾಂಬ್ ದಾಳಿ ನಡೆಸಿರುವುದನ್ನು ಖಚಿತಪಡಿಸಿರುವ ಪಾಕಿಸ್ತಾನ, ಲಾಸ್ ಏನೂ ಆಗಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದೆ.

ಆಂತರಿಕ ಸೇವೆಗಳ ಸಾರ್ವಜನಿಕ ಸಂಪರ್ಕ ಮಹಾ ನಿರ್ದೇಶಕ ಹಾಗೂ ಮೇಜರ್ ಜನರಲ್ ಅಸೀಫ್ ಗಫೂರ್ ಮಾಡಿರುವ ಸರಣಿ ಟ್ವೀಟ್ಗಳಲ್ಲಿ ರೀತಿ ಹೇಳಿಕೊಂಡಿದ್ದಾರೆ. ಭಾರತೀಯ ಯುದ್ಧ ವಿಮಾನಗಳು ಸ್ವತಂತ್ರ ಜಮ್ಮು-ಕಾಶ್ಮೀರದ ಮುಜಫ್ಫರಾಬಾದ್ ವಲಯಕ್ಕೆ ನುಗ್ಗಿದ್ದವು. ಆದರೆ ಗಡಿ ನಿಯಂತ್ರಣ ರೇಖೆಯಲ್ಲೇ ಅವೆಲ್ಲ ಕೆಳಗೆ ಬಿದ್ದವು  ಎಂದು ತಿಳಿಸಿದ್ದಾರೆ.
ಯುದ್ಧ ವಿಮಾನಗಳು ಪಾಕಿಸ್ತಾನಕ್ಕೆ ಸೇರಿದ ಆಕಾಶದಲ್ಲಿ ಕೇವಲ ಮೂರ್ನಾಲ್ಕು ಮೈಲಿಗಳಷ್ಟು ಒಳಗೆ ಹಾರಾಡಲಷ್ಟೇ ಸಫಲವಾದವು. ಪಾಕಿಸ್ತಾನ ವಾಯು ಪಡೆಯು ಸಕಾಲಿಕ ಹಾಗೂ ಪರಿಣಾಮಕಾರಿ ಪ್ರತಿರೋಧ ಒಡ್ಡಿತುಎಂದು ಅವರು ಪ್ರತಿಪಾಸಿದ್ದಾರೆ.

ನಮ್ಮ ಪ್ರತಿರೋಧಕ್ಕೆ ಭಾರತೀಯ ಯುದ್ಧ ವಿಮಾನಗಳು ಮುಂದುವರೆಯಲಾಗದೆ ಅಲ್ಲೇ ತಾವು ತುಂಬಿಕೊಂಡು ತಂದಿದ್ದ ಬಾಂಬ್ಗಳನ್ನು ತೆರೆದ ಪ್ರದೇಶದಲ್ಲಿ ಸುರಿದವು. ಹೀಗಾಗಿ ಯಾವುದೇ ಆಸ್ತಿಪಾಸ್ತಿ ಅಥವಾ ಜೀವ ಹಾನಿಯಾಗಿಲ್ಲಎಂದು ಗಫೂರ್ ತಮ್ಮ ಟ್ವೀಟ್ನಲ್ಲಿ ಹೇಳಿಕೊಂಡಿದ್ದಾರೆ.
ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಾತ್ರ ಮಣ್ಣಾಗಲಿಲ್ಲ ಎನ್ನೋ ಹಾಗೆ ಪಾಪಿಸ್ತಾನ್ ಹೇಳಿಕೊಳ್ಳುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments