Webdunia - Bharat's app for daily news and videos

Install App

ಪಾಪಿ ಪಾಕಿ ಹೇಳ್ತಿರೋದೇನು ಗೊತ್ತಾ?

Webdunia
ಮಂಗಳವಾರ, 26 ಫೆಬ್ರವರಿ 2019 (18:21 IST)
ಭಾರತೀಯ ವಾಯು ಪಡೆಯ ಜೆಟ್ ವಿಮಾನಗಳು ಗಡಿ ನಿಯಂತ್ರಣ ರೇಖೆ ದಾಟಿ ಬಾಂಬ್ ದಾಳಿ ನಡೆಸಿರುವುದನ್ನು ಖಚಿತಪಡಿಸಿರುವ ಪಾಕಿಸ್ತಾನ, ಲಾಸ್ ಏನೂ ಆಗಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದೆ.

ಆಂತರಿಕ ಸೇವೆಗಳ ಸಾರ್ವಜನಿಕ ಸಂಪರ್ಕ ಮಹಾ ನಿರ್ದೇಶಕ ಹಾಗೂ ಮೇಜರ್ ಜನರಲ್ ಅಸೀಫ್ ಗಫೂರ್ ಮಾಡಿರುವ ಸರಣಿ ಟ್ವೀಟ್ಗಳಲ್ಲಿ ರೀತಿ ಹೇಳಿಕೊಂಡಿದ್ದಾರೆ. ಭಾರತೀಯ ಯುದ್ಧ ವಿಮಾನಗಳು ಸ್ವತಂತ್ರ ಜಮ್ಮು-ಕಾಶ್ಮೀರದ ಮುಜಫ್ಫರಾಬಾದ್ ವಲಯಕ್ಕೆ ನುಗ್ಗಿದ್ದವು. ಆದರೆ ಗಡಿ ನಿಯಂತ್ರಣ ರೇಖೆಯಲ್ಲೇ ಅವೆಲ್ಲ ಕೆಳಗೆ ಬಿದ್ದವು  ಎಂದು ತಿಳಿಸಿದ್ದಾರೆ.
ಯುದ್ಧ ವಿಮಾನಗಳು ಪಾಕಿಸ್ತಾನಕ್ಕೆ ಸೇರಿದ ಆಕಾಶದಲ್ಲಿ ಕೇವಲ ಮೂರ್ನಾಲ್ಕು ಮೈಲಿಗಳಷ್ಟು ಒಳಗೆ ಹಾರಾಡಲಷ್ಟೇ ಸಫಲವಾದವು. ಪಾಕಿಸ್ತಾನ ವಾಯು ಪಡೆಯು ಸಕಾಲಿಕ ಹಾಗೂ ಪರಿಣಾಮಕಾರಿ ಪ್ರತಿರೋಧ ಒಡ್ಡಿತುಎಂದು ಅವರು ಪ್ರತಿಪಾಸಿದ್ದಾರೆ.

ನಮ್ಮ ಪ್ರತಿರೋಧಕ್ಕೆ ಭಾರತೀಯ ಯುದ್ಧ ವಿಮಾನಗಳು ಮುಂದುವರೆಯಲಾಗದೆ ಅಲ್ಲೇ ತಾವು ತುಂಬಿಕೊಂಡು ತಂದಿದ್ದ ಬಾಂಬ್ಗಳನ್ನು ತೆರೆದ ಪ್ರದೇಶದಲ್ಲಿ ಸುರಿದವು. ಹೀಗಾಗಿ ಯಾವುದೇ ಆಸ್ತಿಪಾಸ್ತಿ ಅಥವಾ ಜೀವ ಹಾನಿಯಾಗಿಲ್ಲಎಂದು ಗಫೂರ್ ತಮ್ಮ ಟ್ವೀಟ್ನಲ್ಲಿ ಹೇಳಿಕೊಂಡಿದ್ದಾರೆ.
ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಾತ್ರ ಮಣ್ಣಾಗಲಿಲ್ಲ ಎನ್ನೋ ಹಾಗೆ ಪಾಪಿಸ್ತಾನ್ ಹೇಳಿಕೊಳ್ಳುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments