Webdunia - Bharat's app for daily news and videos

Install App

ಶಿರೂರು ಶ್ರೀಗಳ ಬಗ್ಗೆ ಪೇಜಾವರ ಶ್ರೀ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 20 ಜುಲೈ 2018 (16:52 IST)
ಪಟ್ಟದ ದೇವರನ್ನುಕೊಡಬಾರದು ಎಂದು ನಾನು ಹೇಳಿಲ್ಲ. ಇತರ ಮಠಾಧೀಶರ ವಿರೋಧ ಇತ್ತು. ಅಷ್ಟ ಮಠಾಧೀಶರಿಗೆ ಮಕ್ಕಳಿದ್ದಾರೆ ಎಂಬ ಶಿರೂರು ಶ್ರೀಗಳ ಹೇಳಿಕೆಯಿಂದ ಮಠಾಧೀಶರಿಗೆ ನೋವಾಗಿತ್ತು ಎಂದು ಪೇಜಾವರ ಶ್ರೀ ಹೇಳಿದ್ದಾರೆ.

ಶಿರೂರು ಶ್ರೀಗಳು ಅವರೇ ಒಪ್ಪಿಕೊಂಡಮೇಲೆ ಸನ್ಯಾಸಿ ಎಂದುಒಪ್ಪಲು ಸಾಧ್ಯವಾಗಿಲ್ಲ. ಶಿಷ್ಯ ಸ್ವೀಕಾರ ಮಾಡಿ ಎಂದು ಇತರ ಮಠಾಧೀಶರು ಆಗ್ರಹಿಸಿದ್ದರು. ನಾನು ಸಭೆಯಲ್ಲಿ ಭಾಗವಹಿಸಿರಲಿಲ್ಲ. ಬೇರೆ ಊರಲ್ಲಿದ್ದೆ ಹಾಗಾಗಿ ಅಂತ್ಯಕ್ರಿಯೆಗೆ ಬರಲಿಲ್ಲ ಎಂದು ಹೇಳಿದರು.  

ನಾನು ಹೇಳಿದ್ದು ಸರಿಯಾಗಿ ವರದಿಯಾಗಿಲ್ಲ ಎಂದ ಅವರು, ಶೀರೂರು ಸ್ವಾಮೀಜಿಯಲ್ಲಿ ಅನೇಕಒಳ್ಳೇಗುಣಗಳು ಇದ್ದವು. ಬ್ರಾಹ್ಮಣೇತರರ ಜೊತೆಗೂ ಬೆರೆತು ಸಮಾನತೆ ತೋರಿದ್ದಾರೆ. ಉತ್ತಮಕಲಾವಿದ, ಉದಾರಿಯಾಗಿದ್ದರು. ವಿದ್ಯಾರ್ಥಿಗಳಿಗೆ ಸಹಾಯಮಾಡುತ್ತಿದ್ದರು. ಮದ್ಯಪಾನ ಮತ್ತು ಸ್ತ್ರೀಯರ ಆಸಕ್ತಿಯಿಂದ ಸನ್ಯಾಸಕ್ಕೆ ದ್ರೋಹ ಮಾಡಿದ್ದರು ಎಂದರು. ಸ್ವಲ್ಪ ಪುಂಡಾಟಿಕೆಯನ್ನೂ ಮಾಡುತ್ತಿದ್ದರು ಎಂದು ಪೇಜಾವರಿ ಶ್ರೀ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments