Webdunia - Bharat's app for daily news and videos

Install App

ಹಟ್ಟಿ ಚಿನ್ನದ ಗಣಿಯಲ್ಲಿ ಆಗಿದ್ದೇನು ಗೊತ್ತಾ? ಶಾಕಿಂಗ್!

Webdunia
ಭಾನುವಾರ, 10 ಫೆಬ್ರವರಿ 2019 (18:56 IST)
ಹಟ್ಟಿ ಚಿನ್ನದ ಗಣಿಯಲ್ಲಿ ಭಾರಿ ಅವಘಡ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪ್ರತಿಷ್ಠಿತ ಹಟ್ಟಿ ಚಿನ್ನದಗಣಿಯಲ್ಲಿ ಅವಘಡ ಸಂಭವಿಸಿದೆ. ಮಣ್ಣು ಕುಸಿದು ಫೋರಮ್ಯಾನ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಮಲ್ಲಪ್ಪ ಶಾ ಬಳಿ ಅವರ ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಗಣಿಯ ಮಣ್ಣು, ಕಲ್ಲು ಕುಸಿದಿರುವುದನ್ನು ಪರಿಶೀಲಿಸಲು ಫೋರಮ್ಯಾನ್ ತೆರಳಿದ್ದರು. ಈ ವೇಳೆ ನಾಲ್ವರು ಕಾರ್ಮಿಕರು ಹಾಗೂ ಫೋರಮ್ಯಾನ್ ದೌಲಸಾಬ್ ಅನ್ವರಿ ಮೇಲೆ ಮಣ್ಣು ಕುಸಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments