ಗೋವಿಜ್ಞಾನ ತರಬೇತಿ ಶಿಬಿರದಲ್ಲಿ ಏನೇನಿರುತ್ತೆ ಗೊತ್ತಾ?

Webdunia
ಬುಧವಾರ, 26 ಫೆಬ್ರವರಿ 2020 (18:26 IST)
ಗೋವಿಜ್ಞಾನ ಸಾವಯವ ಕೃಷಿ ಮತ್ತು ಸ್ವಾವಲಂಬಿ ಗ್ರಾಮ ನಿರ್ಮಾಣ ಕುರಿತಾದ ಮೂರು ದಿನಗಳ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 28 ರಿಂದ ಮಾರ್ಚ್ 1 ರವರೆಗೆ ಕಲಬುರಗಿ ತಾಲೂಕಿನ ಮುತ್ಯಾನ ಬಬಲಾದದ ಚನ್ನವೀರೇಶ್ವರ ಬೆಟ್ಟದಲ್ಲಿ ನಡೆಯಲಿದೆ.

ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತರಬೇತಿ ನಡೆಯಲಿದೆ. ನಾಂದೇಡದ ರಾಜೇಂದ್ರ ದೇವಣಿಕರ್ ಅವರೊಂದಿಗೆ ಗೋಪಾಲಕ ಸುಧೀಂದ್ರ ದೇಶಪಾಂಡೆ ಪ್ರಶಿಕ್ಷಣ ನೀಡಲಿದ್ದಾರೆ.

ಗೋ ಆಧಾರಿತ ಕಾಂಪೋಸ್ಟ್ ಗೊಬ್ಬರ ತಯಾರಿಕೆ, ಸಾವಯವ ಕೀಟ ನಾಶಕ, ನೈಸರ್ಗಿಕ ಸಾಬೂನು, ಗೋಮೂತ್ರ ಮುಲಾಮು, ದಂತ ಮಂಜನ, ಧೂಪಬತ್ತಿ, ಫಿನಾಯಿಲ್ ಸೇರಿದಂತೆ 30 ವಸ್ತುಗಳ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ.
ಶಿಬಿರಾರ್ಥಿಗಳಿಗೆ ಊಟ, ವಸತಿ ಸೌಲಭ್ಯವಿದೆ. ಆಸಕ್ತರು ನೋಂದಣಿಗಾಗಿ 8861217484 ಸಂಪರ್ಕಿಸಬಹುದಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಇಂದು ರಾಹುಲ್ ಗಾಂಧಿ ಭೇಟಿ ವೇಳೆ ಮಗನಿಗಾಗಿ ಡಿಮ್ಯಾಂಡ್ ಇಟ್ರಾ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಗೆ ಅದೃಷ್ಟ ತಂದಿರೋದು ಬೇರೆ ಯಾರೂ ಅಲ್ಲ ಅವಳೇ..

ಮುಂದಿನ ಸುದ್ದಿ
Show comments