Webdunia - Bharat's app for daily news and videos

Install App

ಗೋವಿಜ್ಞಾನ ತರಬೇತಿ ಶಿಬಿರದಲ್ಲಿ ಏನೇನಿರುತ್ತೆ ಗೊತ್ತಾ?

Webdunia
ಬುಧವಾರ, 26 ಫೆಬ್ರವರಿ 2020 (18:26 IST)
ಗೋವಿಜ್ಞಾನ ಸಾವಯವ ಕೃಷಿ ಮತ್ತು ಸ್ವಾವಲಂಬಿ ಗ್ರಾಮ ನಿರ್ಮಾಣ ಕುರಿತಾದ ಮೂರು ದಿನಗಳ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 28 ರಿಂದ ಮಾರ್ಚ್ 1 ರವರೆಗೆ ಕಲಬುರಗಿ ತಾಲೂಕಿನ ಮುತ್ಯಾನ ಬಬಲಾದದ ಚನ್ನವೀರೇಶ್ವರ ಬೆಟ್ಟದಲ್ಲಿ ನಡೆಯಲಿದೆ.

ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತರಬೇತಿ ನಡೆಯಲಿದೆ. ನಾಂದೇಡದ ರಾಜೇಂದ್ರ ದೇವಣಿಕರ್ ಅವರೊಂದಿಗೆ ಗೋಪಾಲಕ ಸುಧೀಂದ್ರ ದೇಶಪಾಂಡೆ ಪ್ರಶಿಕ್ಷಣ ನೀಡಲಿದ್ದಾರೆ.

ಗೋ ಆಧಾರಿತ ಕಾಂಪೋಸ್ಟ್ ಗೊಬ್ಬರ ತಯಾರಿಕೆ, ಸಾವಯವ ಕೀಟ ನಾಶಕ, ನೈಸರ್ಗಿಕ ಸಾಬೂನು, ಗೋಮೂತ್ರ ಮುಲಾಮು, ದಂತ ಮಂಜನ, ಧೂಪಬತ್ತಿ, ಫಿನಾಯಿಲ್ ಸೇರಿದಂತೆ 30 ವಸ್ತುಗಳ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ.
ಶಿಬಿರಾರ್ಥಿಗಳಿಗೆ ಊಟ, ವಸತಿ ಸೌಲಭ್ಯವಿದೆ. ಆಸಕ್ತರು ನೋಂದಣಿಗಾಗಿ 8861217484 ಸಂಪರ್ಕಿಸಬಹುದಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments