Webdunia - Bharat's app for daily news and videos

Install App

ಬಿಜೆಪಿ ಪ್ರಣಾಳಿಕೆ ಪಟ್ಟಿಯಲ್ಲಿ ಏನೇನಿದೆ ಗೊತ್ತಾ..?

Webdunia
ಬುಧವಾರ, 2 ಮೇ 2018 (16:46 IST)
ಸಂಸದ ಸುರೇಶ ಅಂಗಡಿ ಅವರು ಗ್ರಾಮೀಣ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಪಟ್ಟಂತೆ ಒಟ್ಟು ಇಪ್ಪತ್ತೆಳು ಅಂಶಗಳೊಂದಿಗೆ ತಯಾರಿಸಲಾದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
ಸರಕು ಸಾಗಾಣಿಕೆ ವಿಮಾನ ಸಂಚಾರಕ್ಕೆ ಕ್ರಮ ಕೈಗೊಳ್ಳುವುದು, ತಾಲೂಕಿಗೊಂದು ಸೋಲಾರ ಹಬ್ ನಿರ್ಮಾಣ, ಜಿಲ್ಲೆಯಲ್ಲಿ ಬೆಲ್ಲ ಸಂಶೋಧನಾ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಕಳಸಾ ಬಂಡೂರಿ ಮತ್ತು ಮಹಾದಾಯಿ ಮಲಪ್ರಭಾ ಜೋಡಣೆ, ಪ್ರವಾಸಿ ತಾಣಗಳ ಅಭಿವೃದ್ಧಿ, ಪ್ರತಿ ತಾಲೂಕಿಗೊಂದು ಹಣ್ಣು ಮತ್ತು ತರಕಾರಿ ಸಂಗ್ರಹಕ್ಕೆ ಶೀತಲಗೃಹಗಳ ನಿರ್ಮಾಣ, ಹಾಗೂ ಸ್ಪೆಷಲ್ ಎಕನಾಮಿಕ್ ಮತ್ತು ಇಂಡಸ್ಟ್ರೀಯಲ್ ಜೋನ್ ಸ್ಥಾಪನೆ, ಕೌಶಲ್ಯ ಉನ್ನತಿ ಕೇಂದ್ರ ಸ್ಥಾಪನೆ, ಗೋಶಾಲೆಗಳ ನಿರ್ಮಾಣ, ಸೇರಿದಂತೆ ನಗರದಲ್ಲಿ ರಿಂಗ ರೋಡ್ ನಿರ್ಮಾಣ ಹಾಗೂ ಬೆಳಗಾವಿ ಧಾರವಾಡ ಕಿತ್ತೂರ ಮಾರ್ಗವಾಗಿ ಜೋಡುರೈಲು ಮಾರ್ಗ ನಿರ್ಮಾಣಕ್ಕೆ ಒತ್ತಾಯಿಸುವ ಬಗ್ಗೆ ಪ್ರಮುಖ ಅಂಶಗಳು ಚುನಾವಣಾ ಪ್ರಣಾಳಿಕೆ ಪಟ್ಟಿಯಲ್ಲಿ ಪ್ರಮುಖ ಅಂಶಗಳು ಅಳವಡಿಸಲಾಗಿದೆ.
 
ಇನ್ನು ಬೆಳಗಾವಿ ನಗರಕ್ಕೆ ಸೊಲಾರ ಮೂಲಕ 24x7 ವಿದ್ಯುತ್, ನೀರು ಸರಬರಾಜು ಪೂರೈಕೆಗೆ ಒತ್ತು ನೀಡಿ ಪ್ಲಾಸ್ಟಿಕ್ ರಹಿತ ನಗರ ನಿರ್ಮಾಣಕ್ಕೆ ಆದ್ಯತೆ ನೀಡುವ ಅಂಶಗಳು ಒಳಗೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments