Select Your Language

Notifications

webdunia
webdunia
webdunia
webdunia

ಬಾವಿಗೆ ಬಿದ್ದದ್ದು ಏನು ಗೊತ್ತಾ? ಶಾಕಿಂಗ್

ದೇವಸ್ಥಾನ
ದೇವಸ್ಥಾನದ ಬಾವಿಯೊಂದರಲ್ಲಿ ಅಪರೂಪದ ಅತಿಥಿ ಬಿದ್ದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆ ಶ್ರೀ ಮಹಾವಿಷ್ಣು ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ಮಾವಿನಕಟ್ಟೆ ಎಂಬಲ್ಲಿ  ದೇವಸ್ಥಾನದ ಕೆರೆಗೆ ಬೆಳಗ್ಗಿನ  ಜಾವ  ಕಾಡುಕೋಣದ ಮರಿಯೊಂದು ಬಿದ್ದ ಘಟನೆ ನಡೆದಿದೆ.

ಈ ಭಾಗದಲ್ಲಿ ಕಾಡು ಕೋಣಗಳ ಸಂಚಾರ ಹೆಚ್ಚಿದ್ದು, ಸಂಚಾರದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದೆಂದು ಅಂದಾಜಿಸಲಾಗಿದೆ.

ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ರಕ್ಷಣೆಯ ಕಾರ್ಯಚರಣೆಯಲ್ಲಿ ತೊಡಗಿದ್ರು. ನೂರಾರು ಮಂದಿ ಕುತೂಹಲದಿಂದ ತೆರಳಿ ವೀಕ್ಷಿಸಿದ್ರು.



 

Share this Story:

Follow Webdunia kannada

ಮುಂದಿನ ಸುದ್ದಿ

ಹಂಪಿ ಎಕ್ಸಪ್ರೆಸ್ ರೈಲು ಮಾರ್ಗ ಬದಲು: ನೀಟ್ ಎಕ್ಸಾಮ್ ವಿದ್ಯಾರ್ಥಿಗಳ ಪರದಾಟ