Webdunia - Bharat's app for daily news and videos

Install App

ಬಾವಿಗೆ ಬಿದ್ದದ್ದು ಏನು ಗೊತ್ತಾ? ಶಾಕಿಂಗ್

Webdunia
ಭಾನುವಾರ, 5 ಮೇ 2019 (17:11 IST)
ದೇವಸ್ಥಾನದ ಬಾವಿಯೊಂದರಲ್ಲಿ ಅಪರೂಪದ ಅತಿಥಿ ಬಿದ್ದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆ ಶ್ರೀ ಮಹಾವಿಷ್ಣು ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ಮಾವಿನಕಟ್ಟೆ ಎಂಬಲ್ಲಿ  ದೇವಸ್ಥಾನದ ಕೆರೆಗೆ ಬೆಳಗ್ಗಿನ  ಜಾವ  ಕಾಡುಕೋಣದ ಮರಿಯೊಂದು ಬಿದ್ದ ಘಟನೆ ನಡೆದಿದೆ.

ಈ ಭಾಗದಲ್ಲಿ ಕಾಡು ಕೋಣಗಳ ಸಂಚಾರ ಹೆಚ್ಚಿದ್ದು, ಸಂಚಾರದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದೆಂದು ಅಂದಾಜಿಸಲಾಗಿದೆ.

ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ರಕ್ಷಣೆಯ ಕಾರ್ಯಚರಣೆಯಲ್ಲಿ ತೊಡಗಿದ್ರು. ನೂರಾರು ಮಂದಿ ಕುತೂಹಲದಿಂದ ತೆರಳಿ ವೀಕ್ಷಿಸಿದ್ರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments