Webdunia - Bharat's app for daily news and videos

Install App

ಜಿ. ಪರಮೇಶ್ವರ ಸಿಎಂ ಆಸೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 18 ನವೆಂಬರ್ 2018 (20:57 IST)
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಿಎಂ ಆಗೋ ಮನದಾಳದ ವಿಷಯ ಹೇಳಿಕೊಂಡ ಬೆನ್ನಲ್ಲೇ ಹಲವು ಮುಖಂಡರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
 ಕಾಂಗ್ರೆಸ್ ನಲ್ಲಿ ಸಿಎಂ ಆಗೋ ಅರ್ಹತೆ ಬಹಳ‌ ಜನರಿಗಿದೆ. ಅವರಲ್ಲಿ ಪರಮೇಶ್ವರ್ ಕೂಡಾ ಒಬ್ಬರು, ಅವರು ಹೇಳಿದ್ದರಲ್ಲಿ ತಪ್ಪೇನಿದೆ....?  ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸದ್ಯ ಸಿಎಂ ಬದಲಾವಣೆ ವಿಚಾರ ಇಲ್ಲ, ಯಾಕಂದರೆ ಆ ಸೀಟು ಖಾಲಿ ಇಲ್ಲ ಎಂದರು.

ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರ ಸಂಬಂಧ ಮಾತನಾಡಿದ ಅವರು, ಈಗಾಗಲೆ‌ ಸಿಎಂ ಸಭೆ ಮಾಡುತ್ತೇನೆಂದು ಹೇಳಿದ್ದಾರೆ. ಮಂಗಳವಾರ ಸಭೆ ಮಾಡಬಹುದು, ಸ್ಥಳ ಬದಲಾವಣೆ ಬಗ್ಗೆ ನಂಗೆ ಗೊತ್ತಿಲ್ಲ ಎಂದರು.

ನೆಹರು ಅವರನ್ನ ಹಿಟ್ಲರ್ ಎಂದು ಕರೆಯುವ ಆರ್‌ಎಸ್ಎಸ್ ನವರು ಪ್ಯಾಸಿಸ್ಟ್ ಮನೋಭಾವನೆ ಉಳ್ಳವರು. ಬಿಜೆಪಿಯವರು ಹಿಟ್ಲರನಂತೆ ಆಡಳಿತ ನಡೆಸುತ್ತಿದ್ದಾರೆ.  ಬಿಜೆಪಿಯವರು ಹಿಟ್ಲರ್ ವಂಶಸ್ಥರು ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

ಮುಂದಿನ ಸುದ್ದಿ
Show comments