Webdunia - Bharat's app for daily news and videos

Install App

ಸೆರೆಸಿಕ್ಕ ಖದೀಮರು ಏನ್ಮಾಡ್ತಿದ್ರು ಗೊತ್ತಾ?

Webdunia
ಶುಕ್ರವಾರ, 5 ಏಪ್ರಿಲ್ 2019 (17:26 IST)
ವಿವಿಧ ಪೋಲಿಸ್ ಠಾಣೆಗಳಲ್ಲಿ ಒಂಭತ್ತಕ್ಕೂ ಹೆಚ್ಚು ಪ್ರಕರಣಗಳಿಗೆ ಬೇಕಾಗಿದ್ದ ಆರೋಪಿಗಳ ಬಂಧನವಾಗಿದೆ.

ಮನೆಗಳ್ಳತನ ಮಾಡುತ್ತಿದ್ದ ಖದೀಮರ ಬಂಧನ ಮಾಡಲಾಗಿದೆ. ಬೆಂಗಳೂರು ಉಪವಿಭಾಗ ಹೆಬ್ಬಗೋಡಿ ಪೊಲೀಸರು  ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹೆಬ್ಬಗೋಡಿ, ಸೂರ್ಯನಗರ, ಆನೇಕಲ್, ಹೊಸಕೋಟೆ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆ.ಗಣೇಶ್, ಮನೀಸ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ವಿವಿಧ ಪೋಲಿಸ್ ಠಾಣೆಗಳಲ್ಲಿ ಒಂಭತ್ತಕ್ಕೂ ಹೆಚ್ಚು ಪ್ರಕರಣಗಳಿಗೆ ಬೇಕಾಗಿದ್ದ ಕಳ್ಳರು ಇವರಾಗಿದ್ದರು. ಆರೋಪಿಗಳಿಂದ 54,60,000 ಬೆಲೆ ಬಾಳುವ 1820  ಚಿನ್ನಾಭರಣ ವಶ ಪಡಿಸಿಕೊಂಡ ಪೊಲೀಸರು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments