Webdunia - Bharat's app for daily news and videos

Install App

ಮೀ ಟೂ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 27 ಅಕ್ಟೋಬರ್ 2018 (18:17 IST)
ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ನಲ್ಲಿ ಮೀ ಟೂ ಬಿರುಗಾಳಿ ಎಬ್ಬಿಸಿದೆ. ಮೀ ಟೂ ಚಳುವಳಿ ಕುರಿತು ಸಿಎಂ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮೀ ಟೂ ಕುರಿತು ತಮಗೆ ಗೊತ್ತಿಲ್ಲ. ಹೀಗಂತ ಪ್ರತಿಕ್ರಿಯೆ ನೀಡಿದರು.

ಮೀ ಟೂ ಅಭಿಯಾನ ಹಾಗೂ ಪ್ರಸ್ತುತ ಅದರ ಬೆಳವಣಿಗೆ ಕುರಿತು ಮುಖ್ಯಮಂತ್ರಿಯ ಗಮನವನ್ನು ಮಾಧ್ಯಮದವರು ಸೆಳೆದರು. ಆಗ, ಮಾಡುವುದಕ್ಕೆ ನನಗೆ ಬೇರೆ ಕೆಲಸ ಇದೆ. ಮೀ ಟೂ ಬಗ್ಗೆ ಅದೆಲ್ಲಾ ಗೊತ್ತಿಲ್ಲ ಎಂದರು.

ಈ ಮೀ ಟೂ ಎಲ್ಲಾ ಗೊತ್ತಿಲ್ಲ ಎಂದು ಸಿಎಂ ಹೇಳುತ್ತಿದ್ದಂತೆ ಸುತ್ತಲು ಇದ್ದ ಜನರು ನಗೆಗಡಲಲ್ಲಿ ತೇಲಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments