Webdunia - Bharat's app for daily news and videos

Install App

ಮೀ ಟೂ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 27 ಅಕ್ಟೋಬರ್ 2018 (18:17 IST)
ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ನಲ್ಲಿ ಮೀ ಟೂ ಬಿರುಗಾಳಿ ಎಬ್ಬಿಸಿದೆ. ಮೀ ಟೂ ಚಳುವಳಿ ಕುರಿತು ಸಿಎಂ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮೀ ಟೂ ಕುರಿತು ತಮಗೆ ಗೊತ್ತಿಲ್ಲ. ಹೀಗಂತ ಪ್ರತಿಕ್ರಿಯೆ ನೀಡಿದರು.

ಮೀ ಟೂ ಅಭಿಯಾನ ಹಾಗೂ ಪ್ರಸ್ತುತ ಅದರ ಬೆಳವಣಿಗೆ ಕುರಿತು ಮುಖ್ಯಮಂತ್ರಿಯ ಗಮನವನ್ನು ಮಾಧ್ಯಮದವರು ಸೆಳೆದರು. ಆಗ, ಮಾಡುವುದಕ್ಕೆ ನನಗೆ ಬೇರೆ ಕೆಲಸ ಇದೆ. ಮೀ ಟೂ ಬಗ್ಗೆ ಅದೆಲ್ಲಾ ಗೊತ್ತಿಲ್ಲ ಎಂದರು.

ಈ ಮೀ ಟೂ ಎಲ್ಲಾ ಗೊತ್ತಿಲ್ಲ ಎಂದು ಸಿಎಂ ಹೇಳುತ್ತಿದ್ದಂತೆ ಸುತ್ತಲು ಇದ್ದ ಜನರು ನಗೆಗಡಲಲ್ಲಿ ತೇಲಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments