Webdunia - Bharat's app for daily news and videos

Install App

ಲಾರಿಗೆ ಅಡ್ಡ ಬಂದ ಮೊಸಳೆ ಕಥೆ ಏನಾಯ್ತು ಗೊತ್ತಾ?

Webdunia
ಸೋಮವಾರ, 8 ಅಕ್ಟೋಬರ್ 2018 (16:43 IST)
ಲಾರಿ ಹರಿದು ಮೊಸಳೆ ಸಾವನ್ನಪ್ಪಿದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡೆಗೇರಾ ತಾಲೂಕಿನ ಕದರಾಪೂರ ಗ್ರಾಮದ ಬಳಿ ರಾತ್ರಿ ವೇಳೆ ಲಾರಿ ಹರಿದು ಮೊಸಳೆ ಸಾವನಪ್ಪಿರುವ ಘಟನೆ ನಡೆದಿದೆ.‌ ಕೃಷ್ಣಾ ನದಿಯಲ್ಲಿ ನೀರು ಕಡಿಮೆಯಾಗಿರುವುದರಿಂದ ನದಿಯಲ್ಲಿರುವ ಮೊಸಳೆಗಳು ಆಹಾರವನ್ನು ಹುಡುಕಿಕೊಂಡು ಹೊರ ಬರುತ್ತಿವೆ.

ಕೃಷ್ಣಾ ನದಿಯ ಸುತ್ತಮುತ್ತಲಿನ ಗ್ರಾಮಗಳ ರೈತರ ಹಸುಗಳ ಮೇಯಲು ಹೋಗಿರುವ ಸಮಯದಲ್ಲಿ ಮೊಸಳೆಗಳು ಹಸುಗಳನ್ನು ನುಂಗಿ ಹಾಕುತ್ತಿವೆ. ಗ್ರಾಮಸ್ಥರು ಹಲವಾರು ಬಾರಿ ಅರಣ್ಯ ಅಧಿಕಾರಿಗಳಿಗೆ ಮೊಸಳೆ ಹಾವಳಿ ಬಗ್ಗೆ ತಿಳಿಸಿದ್ದರೂ ಯಾವುದೇ ಪ್ರಯೋಜನೆ ಯಾಗಿರಲಿಲ್ಲ.

ತಡ ರಾತ್ರಿ ವೇಳೆ ಆಹಾರವನ್ನು ಹುಡಕಿಕೊಂಡು ನದಿಯಿಂದ ಮೇಲಿರುವ ಬ್ರಿಜ್ ಕಂ ಬ್ಯಾರೇಜ ಮೇಲೆ ಬಂದ ವೇಳೆ ಲಾರಿ ಹರಿದ ಪರಿಣಾಮ ಮೊಸಳೆಯು ಸಾವನಪ್ಪಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

ಮುಂದಿನ ಸುದ್ದಿ
Show comments