Webdunia - Bharat's app for daily news and videos

Install App

ಲಾರಿಗೆ ಅಡ್ಡ ಬಂದ ಮೊಸಳೆ ಕಥೆ ಏನಾಯ್ತು ಗೊತ್ತಾ?

Webdunia
ಸೋಮವಾರ, 8 ಅಕ್ಟೋಬರ್ 2018 (16:43 IST)
ಲಾರಿ ಹರಿದು ಮೊಸಳೆ ಸಾವನ್ನಪ್ಪಿದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡೆಗೇರಾ ತಾಲೂಕಿನ ಕದರಾಪೂರ ಗ್ರಾಮದ ಬಳಿ ರಾತ್ರಿ ವೇಳೆ ಲಾರಿ ಹರಿದು ಮೊಸಳೆ ಸಾವನಪ್ಪಿರುವ ಘಟನೆ ನಡೆದಿದೆ.‌ ಕೃಷ್ಣಾ ನದಿಯಲ್ಲಿ ನೀರು ಕಡಿಮೆಯಾಗಿರುವುದರಿಂದ ನದಿಯಲ್ಲಿರುವ ಮೊಸಳೆಗಳು ಆಹಾರವನ್ನು ಹುಡುಕಿಕೊಂಡು ಹೊರ ಬರುತ್ತಿವೆ.

ಕೃಷ್ಣಾ ನದಿಯ ಸುತ್ತಮುತ್ತಲಿನ ಗ್ರಾಮಗಳ ರೈತರ ಹಸುಗಳ ಮೇಯಲು ಹೋಗಿರುವ ಸಮಯದಲ್ಲಿ ಮೊಸಳೆಗಳು ಹಸುಗಳನ್ನು ನುಂಗಿ ಹಾಕುತ್ತಿವೆ. ಗ್ರಾಮಸ್ಥರು ಹಲವಾರು ಬಾರಿ ಅರಣ್ಯ ಅಧಿಕಾರಿಗಳಿಗೆ ಮೊಸಳೆ ಹಾವಳಿ ಬಗ್ಗೆ ತಿಳಿಸಿದ್ದರೂ ಯಾವುದೇ ಪ್ರಯೋಜನೆ ಯಾಗಿರಲಿಲ್ಲ.

ತಡ ರಾತ್ರಿ ವೇಳೆ ಆಹಾರವನ್ನು ಹುಡಕಿಕೊಂಡು ನದಿಯಿಂದ ಮೇಲಿರುವ ಬ್ರಿಜ್ ಕಂ ಬ್ಯಾರೇಜ ಮೇಲೆ ಬಂದ ವೇಳೆ ಲಾರಿ ಹರಿದ ಪರಿಣಾಮ ಮೊಸಳೆಯು ಸಾವನಪ್ಪಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments