Webdunia - Bharat's app for daily news and videos

Install App

ಲೋನ್ ಕೊಡದೆ ಸತಾಯಿಸುತ್ತಿದ್ದ ಬ್ಯಾಂಕ್ ಮ್ಯಾನೇಜರ್​ ಗೆ ಗ್ರಾಹಕ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 25 ಆಗಸ್ಟ್ 2019 (11:31 IST)
ವಿಜಯಪುರ : ಲೋನ್ ಗಾಗಿ ಹಲವು ದಿನಗಳಿಂದ ಅಲೆದಾಡಿ ಸುಸ್ತಾದ ಗ್ರಾಹಕನೊಬ್ಬ ಕೋಪಗೊಂಡು ಬ್ಯಾಂಕ್ ಮ್ಯಾನೇಜರ್ ​ಗೆ ಕಪಾಳಕ್ಕೆ ಬಾರಿಸಿದ ಘಟನೆ ವಿಜಯಪುರದ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ನಡೆದಿದೆ.




ಗ್ರಾಹಕ ಶರಣು ಮಾಮನೆ ಹಲವು ದಿನಗಳಿಂದ ಲೋನ್‍ ಗಾಗಿ ಬ್ಯಾಂಕ್ ಗೆ ಅಲೆದಾಡುತ್ತಿದ್ದರು. ಆದರೆ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಬಿ.ವಿ. ಕುಲಕರ್ಣಿ ಅವರು ಶರಣುಗೆ ಲೋನ್ ನೀಡದೆ ಸತಾಯಿಸುತ್ತಿದ್ದರು. ಇದರಿಂದ ಕೋಪಗೊಂಡ ಶರಣು ಬ್ಯಾಂಕ್  ಮ್ಯಾನೇಜರ್​ಗೆ ಕಪಾಳಕ್ಕೆ ಬಾರಿಸಿದ್ದಾರೆ.


ಎರಡು ದಿನದ ಹಿಂದೆ ಘಟನೆ ನಡೆದಿದ್ದು, ಬ್ಯಾಂಕಿನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳಿಂದ ತಡವಾಗಿ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments