Webdunia - Bharat's app for daily news and videos

Install App

ಲೋನ್ ಕೊಡದೆ ಸತಾಯಿಸುತ್ತಿದ್ದ ಬ್ಯಾಂಕ್ ಮ್ಯಾನೇಜರ್​ ಗೆ ಗ್ರಾಹಕ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 25 ಆಗಸ್ಟ್ 2019 (11:31 IST)
ವಿಜಯಪುರ : ಲೋನ್ ಗಾಗಿ ಹಲವು ದಿನಗಳಿಂದ ಅಲೆದಾಡಿ ಸುಸ್ತಾದ ಗ್ರಾಹಕನೊಬ್ಬ ಕೋಪಗೊಂಡು ಬ್ಯಾಂಕ್ ಮ್ಯಾನೇಜರ್ ​ಗೆ ಕಪಾಳಕ್ಕೆ ಬಾರಿಸಿದ ಘಟನೆ ವಿಜಯಪುರದ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ನಡೆದಿದೆ.




ಗ್ರಾಹಕ ಶರಣು ಮಾಮನೆ ಹಲವು ದಿನಗಳಿಂದ ಲೋನ್‍ ಗಾಗಿ ಬ್ಯಾಂಕ್ ಗೆ ಅಲೆದಾಡುತ್ತಿದ್ದರು. ಆದರೆ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಬಿ.ವಿ. ಕುಲಕರ್ಣಿ ಅವರು ಶರಣುಗೆ ಲೋನ್ ನೀಡದೆ ಸತಾಯಿಸುತ್ತಿದ್ದರು. ಇದರಿಂದ ಕೋಪಗೊಂಡ ಶರಣು ಬ್ಯಾಂಕ್  ಮ್ಯಾನೇಜರ್​ಗೆ ಕಪಾಳಕ್ಕೆ ಬಾರಿಸಿದ್ದಾರೆ.


ಎರಡು ದಿನದ ಹಿಂದೆ ಘಟನೆ ನಡೆದಿದ್ದು, ಬ್ಯಾಂಕಿನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳಿಂದ ತಡವಾಗಿ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments