Webdunia - Bharat's app for daily news and videos

Install App

ನಾಗಾಲ್ಯಾಂಡ್ ರಾಜ್ಯಪಾಲ ರಾಜ್ಯದಲ್ಲಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 27 ಡಿಸೆಂಬರ್ 2018 (16:35 IST)
ನಾಗಾಲ್ಯಾಂಡ್ ರಾಜ್ಯದ ರಾಜ್ಯಪಾಲ ರಾಜ್ಯಕ್ಕೆ ಭೇಟಿ ನೀಡಿದ್ದರು.

ನಾಗಾಲ್ಯಾಂಡ್ ರಾಜ್ಯದ ರಾಜ್ಯಪಾಲ ಪದ್ಮನಾಭ ಆಚಾರ್ಯ ಮಂಗಳೂರು ನಗರದ ಉರ್ವಾ ಮಾರ್ಕೆಟ್ ಬಳಿ ವಿವಿಧ ಸಮುದಾಯದ ಜನರೊಂದಿಗೆ ಸಂವಾದ ನಡೆಸಿದರು. ಭಾರತ ದೇಶ ವಿಶ್ವದಲ್ಲಿ ಹೆಸರು ಪಡೆದುಕೊಳ್ಳುತ್ತಿದೆ.

ಉತ್ತಮ ಶಿಕ್ಷಣ ಪಡೆಯುದರ  ಮೂಲಕ ಪ್ರತಿಯೊಬ್ಬರೂ ಸಮಾಜದಲ್ಲಿ ಉತ್ತಮ ಸ್ಥಾನ ಮಾನ ಪಡೆದುಕೊಳ್ಳಬೇಕು. ಯಾರು ಕೂಡ ಶಿಕ್ಷಣದಿಂದ ವಂಚಿತರಾಗಬಾರದು  ಎಂದು ಹೇಳಿದರು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತಾವು ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಇದೇ ವೇಳೆ  ರಾಜ್ಯಪಾಲ ಪದ್ಮನಾಭ ಆಚಾರ್ಯ ಅವರ ಪತ್ನಿ  ಕವಿತಾ ಆಚಾರ್ಯ ಹಾಡಿದ ಭಜನೆ ಜನರನ್ನು ಆಕರ್ಷಿಸಿತು. ವಿದ್ಯಾರ್ಥಿಗಳು ದೇವರ ಭಜನೆ ಹಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments