Webdunia - Bharat's app for daily news and videos

Install App

ಮನೆ ದಾಖಲಾತಿ ಕೇಳಿದ ಮಹಿಳೆಗೆ ಗ್ರಾಮ ಪಂಚಾಯ್ತಿ ಸದಸ್ಯ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 21 ಫೆಬ್ರವರಿ 2019 (06:09 IST)
ಮೈಸೂರು : ಮನೆ ದಾಖಲಾತಿ ಕೇಳಿದ ಮಹಿಳೆಯನ್ನು ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಮಂಚಕ್ಕೆ ಕರೆದ ಘಟನೆ ಮೈಸೂರು ತಾಲೂಕಿನ ಧನಗಳ್ಳಿಯಲ್ಲಿ ನಡೆದಿದೆ.


ಮಹಿಳೆಯೊಬ್ಬಳು ಮನೆಗೆ ಸಂಬಂಧಿಸಿದ ದಾಖಲಾತಿಯನ್ನು ಕೊಡಿಸುವಂತೆ ಪಂಚಾಯ್ತಿ ಸದಸ್ಯನಿಗೆ ಮನವಿ ಮಾಡಿದ್ದಳು. ಆದರೆ ಪಂಚಾಯ್ತಿ ಸದಸ್ಯ ತನ್ನ ಕರ್ತವ್ಯವನ್ನು ನಿಭಾಯಿಸುವ ಬದಲು ‘ದಾಖಲಾತಿ ಕೊಡಿಸುವೆ. ಇವತ್ತು ಮನೆಗೆ ಬರುತ್ತೀಯಾ’ ಎಂದು ಮಹಿಳೆಯನ್ನು ಮಂಚಕ್ಕೆ ಕರೆದಿದ್ದಾನೆ. ಅಷ್ಟೇ ಅಲ್ಲದೇ ಮಹಿಳೆ ಇದಕ್ಕೆ ವಿರೊಧ ವ್ಯಕ್ತಪಡಿಸಿದ್ದಕ್ಕೆ ತನ್ನ ಸಹಚರರೊಂದಿಗೆ ಸೇರಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.


ಈ ಬಗ್ಗೆ ಮಹಿಳೆ ಗ್ರಾಪಂ ಸದಸ್ಯ ಸೇರಿದಂತೆ ಐವರ ವಿರುದ್ಧ ಜಯಪುರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments