Webdunia - Bharat's app for daily news and videos

Install App

ಮನೆ ದಾಖಲಾತಿ ಕೇಳಿದ ಮಹಿಳೆಗೆ ಗ್ರಾಮ ಪಂಚಾಯ್ತಿ ಸದಸ್ಯ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 21 ಫೆಬ್ರವರಿ 2019 (06:09 IST)
ಮೈಸೂರು : ಮನೆ ದಾಖಲಾತಿ ಕೇಳಿದ ಮಹಿಳೆಯನ್ನು ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಮಂಚಕ್ಕೆ ಕರೆದ ಘಟನೆ ಮೈಸೂರು ತಾಲೂಕಿನ ಧನಗಳ್ಳಿಯಲ್ಲಿ ನಡೆದಿದೆ.


ಮಹಿಳೆಯೊಬ್ಬಳು ಮನೆಗೆ ಸಂಬಂಧಿಸಿದ ದಾಖಲಾತಿಯನ್ನು ಕೊಡಿಸುವಂತೆ ಪಂಚಾಯ್ತಿ ಸದಸ್ಯನಿಗೆ ಮನವಿ ಮಾಡಿದ್ದಳು. ಆದರೆ ಪಂಚಾಯ್ತಿ ಸದಸ್ಯ ತನ್ನ ಕರ್ತವ್ಯವನ್ನು ನಿಭಾಯಿಸುವ ಬದಲು ‘ದಾಖಲಾತಿ ಕೊಡಿಸುವೆ. ಇವತ್ತು ಮನೆಗೆ ಬರುತ್ತೀಯಾ’ ಎಂದು ಮಹಿಳೆಯನ್ನು ಮಂಚಕ್ಕೆ ಕರೆದಿದ್ದಾನೆ. ಅಷ್ಟೇ ಅಲ್ಲದೇ ಮಹಿಳೆ ಇದಕ್ಕೆ ವಿರೊಧ ವ್ಯಕ್ತಪಡಿಸಿದ್ದಕ್ಕೆ ತನ್ನ ಸಹಚರರೊಂದಿಗೆ ಸೇರಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.


ಈ ಬಗ್ಗೆ ಮಹಿಳೆ ಗ್ರಾಪಂ ಸದಸ್ಯ ಸೇರಿದಂತೆ ಐವರ ವಿರುದ್ಧ ಜಯಪುರ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments