Webdunia - Bharat's app for daily news and videos

Install App

ಸಿಗರೇಟ್ ಸೇದಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಪತಿ ಪತ್ನಿಗೆ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 23 ಫೆಬ್ರವರಿ 2019 (13:16 IST)
ಬೆಂಗಳೂರು : ಸಿಗರೇಟ್ ಸೇದಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಪತಿಯೊಬ್ಬ ಪತ್ನಿಯ ಕಣ್ಣಿಗೆ ಚಾಕು ಚುಚ್ಚಿದ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ.


ಗಾಯತ್ರಿ ಹಲ್ಲೆಗೊಳಗಾದ ಪತ್ನಿ, ಧರ್ಮ ಹಲ್ಲೆ ಮಾಡಿದ ಆರೋಪಿ ಪತಿ. ಯಾವುದೇ ಕೆಲಸ ಕಾರ್ಯವಿಲ್ಲದ ಆರೋಪಿ ಯಾವಾಗಲೂ ಕಂಠಪೂರ್ತಿ ಕುಡಿಯುತ್ತಿದ್ದ. ದುಶ್ಚಟಗಳ ಪರಿಣಾಮ ಕ್ಯಾನ್ಸರ್ ಕಾಯಿಲೆ ಅಟ್ಯಾಕ್ ಆಗಿತ್ತು. ಆದ್ದರಿಂದ ಪತ್ನಿ ಗಾಯತ್ರಿ ತಾನೇ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿ ಪತಿಯನ್ನು ಸಾಕುತ್ತಿದ್ದಳು.


ಆದರೆ ಫೆ. 18ರ ಸಂಜೆ ಪತಿ ಧರ್ಮ ಮನೆ ಮುಂದೆ ಸಿಗರೇಟ್ ಸೇದುತ್ತಿದ್ದಾಗ ಇದನ್ನು ನೋಡಿದ ಪತ್ನಿ ಗಾಯತ್ರಿ ಮತ್ತೆ ಸಿಗರೇಟು ಶುರು ಮಾಡಿದ್ಯಾ ಅದನ್ನು ಬಿಸಾಕು ಎಂದು ಕೈಯಿಂದ ಸಿಗರೇಟು ಕಿತ್ತು ಎಸೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಧರ್ಮ ಅಲ್ಲಿಯೇ ಇದ್ದ ಚಾಕುವಿನಿಂದ ಪತ್ನಿಯ ಎಡಗಣ್ಣಿಗೆ ಚುಚ್ಚಿದ್ದಾನೆ. ಕಣ್ಣಿಗೆ ಗಂಭೀರ ಸ್ವರೂಪದ ಗಾಯವಾಗಿರುವ ಗಾಯತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments