Webdunia - Bharat's app for daily news and videos

Install App

ಹಬ್ಬಕ್ಕೆಂದು ಬಂದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 18 ಜನವರಿ 2020 (06:50 IST)
ರಾಮನಗರ : ಪತ್ನಿಯನ್ನು ಹಬ್ಬಕ್ಕೆಂದು ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಾಗಡಿ ತಾಲೂಕಿನ ಅರಳೆಕಟ್ಟೆ ದೊಡ್ಡಿಯಲ್ಲಿ ನಡೆದಿದೆ.



ಪಾರ್ವತಿ(35)ಕೊಲೆಯಾದ ಪತ್ನಿ, ಹನುಮೇಗೌಡ(39)ಕೊಲೆಗೈದ ಪತಿ. ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಜಗಳ ಮಾಡುತ್ತಿದ್ದ ಪತ್ನಿ ತವರು ಮನೆಗೆ ಹೋಗುತ್ತಿದ್ದಳು. ಶುಕ್ರವಾರ ಸಂಜೆ ಹಬ್ಬಕ್ಕೆಂದು ತವರು ಮನೆಗೆ ಹೋದ ಪತ್ನಿಯನ್ನು ಕರೆದುಕೊಂಡು ಬಂದ ಹನುಮೇಗೌಡ ಹೊಲಕ್ಕೆ ಕರೆದುಕೊಂಡು ಹೋಗಿ ತಲೆಗೆ ಹೊಡೆದು  ಕೆಳಗೆ ಬಿದ್ದ ಆಕೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.


ತನ್ನ ಕೃತ್ಯದ ಬಗ್ಗೆ ಪೊಲೀಸರಿಗೆ ತಿಳಿಸಿ ತಾನೇ ಪೊಲೀಸರಿಗೆ ಶರಣಾಗಿದ್ದಾನೆ. ಈ ಪ್ರಕರಣ ಮಾಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments