Webdunia - Bharat's app for daily news and videos

Install App

ದಕ್ಷಿಣ ವಲಯ ಐಜಿಪಿ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 19 ಸೆಪ್ಟಂಬರ್ 2018 (21:09 IST)
ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಚಾಮರಾಜನಗರಕ್ಕೆ  ಭೇಟಿ ನೀಡಿ, ಬೀಟ್ ವ್ಯವಸ್ಥೆ ಸುಧಾರಣೆಗಾಗಿ ಸಾರ್ವಜನಿಕ ಸೇವೆ ಮತ್ತು ಪಾರದರ್ಶಕ ಮಾಹಿತಿ ಪಡೆಯಲು ಅನುಕೂಲವಾಗುವಂತಹ ನೂತನ ತಂತ್ರಂಶವೊಂದನ್ನ ಬಿಡುಗಡೆ ಮಾಡಿದರು.

ಬಳಿಕ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐಜಿಪಿ ಶರತ್ ಚಂದ್ರ, ಗಡಿ ಜಿಲ್ಲೆ ಚಾಮರಾಜನಗರದ ಎರಡು ಉಪ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂದರು.

ಬೀಟ್ ಸುಧಾರಣೆಗಾಗಿ ನೂತನ ಆ್ಯಪ್ ಬಿಡುಗಡೆ ಮಾಡಿ, ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲಾಗಿದೆ. ಕೇವಲ ಪೊಲೀಸ್ ಮಾತ್ರವಲ್ಲದೆ, ಆರ್ ಟಿ ಓ, ಕಂದಾಯ, ಮೈನ್ಸ್ ಇಲಾಖೆಗಳ ಹೊಣೆಗಾರಿಕೆಯೂ ಇದೆ. ಆ ಇಲಾಖೆಗಳು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲೆಯಲ್ಲಿ ನಕ್ಸಲೈಟ್ ಮೂವ್ ಮೆಂಟ್ ಇಲ್ಲ.  ನಕ್ಸಲೈಟ್ ಚಟುವಟಿಕೆ ಕಂಡು ಬಂದಲ್ಲಿ ತಮಿಳುನಾಡು, ಕೇರಳ ಪೊಲೀಸರ ಜೊತೆ ಜಂಟಿ ಕಾರ್ಯಚರಣೆ ಮಾಡುತ್ತೇವೆ ಎಂದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments