ದಕ್ಷಿಣ ವಲಯ ಐಜಿಪಿ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 19 ಸೆಪ್ಟಂಬರ್ 2018 (21:09 IST)
ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಚಾಮರಾಜನಗರಕ್ಕೆ  ಭೇಟಿ ನೀಡಿ, ಬೀಟ್ ವ್ಯವಸ್ಥೆ ಸುಧಾರಣೆಗಾಗಿ ಸಾರ್ವಜನಿಕ ಸೇವೆ ಮತ್ತು ಪಾರದರ್ಶಕ ಮಾಹಿತಿ ಪಡೆಯಲು ಅನುಕೂಲವಾಗುವಂತಹ ನೂತನ ತಂತ್ರಂಶವೊಂದನ್ನ ಬಿಡುಗಡೆ ಮಾಡಿದರು.

ಬಳಿಕ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಐಜಿಪಿ ಶರತ್ ಚಂದ್ರ, ಗಡಿ ಜಿಲ್ಲೆ ಚಾಮರಾಜನಗರದ ಎರಡು ಉಪ ವಿಭಾಗದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂದರು.

ಬೀಟ್ ಸುಧಾರಣೆಗಾಗಿ ನೂತನ ಆ್ಯಪ್ ಬಿಡುಗಡೆ ಮಾಡಿ, ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲಾಗಿದೆ. ಕೇವಲ ಪೊಲೀಸ್ ಮಾತ್ರವಲ್ಲದೆ, ಆರ್ ಟಿ ಓ, ಕಂದಾಯ, ಮೈನ್ಸ್ ಇಲಾಖೆಗಳ ಹೊಣೆಗಾರಿಕೆಯೂ ಇದೆ. ಆ ಇಲಾಖೆಗಳು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲೆಯಲ್ಲಿ ನಕ್ಸಲೈಟ್ ಮೂವ್ ಮೆಂಟ್ ಇಲ್ಲ.  ನಕ್ಸಲೈಟ್ ಚಟುವಟಿಕೆ ಕಂಡು ಬಂದಲ್ಲಿ ತಮಿಳುನಾಡು, ಕೇರಳ ಪೊಲೀಸರ ಜೊತೆ ಜಂಟಿ ಕಾರ್ಯಚರಣೆ ಮಾಡುತ್ತೇವೆ ಎಂದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು, ಡಿಕೆ ಶಿವಕುಮಾರ್ ಪಾಲುದಾರರು ಎಂದು ಯಾರೋ ಮುಠ್ಠಾಳರು ಹೇಳ್ತಾರೆ: ವಿಜಯೇಂದ್ರ

ದೆಹಲಿ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಇಂದು ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ನಿರ್ಧಾರ

ತನ್ನ ಮರಿಗಳಿಗೆ ಆಹಾರ ನೀಡಿದ ವ್ಯಕ್ತಿಗೆ ಕೈ ಎತ್ತಿ ಥ್ಯಾಂಕ್ಸ್ ಹೇಳಿದ ತಾಯಿ ನಾಯಿ: ವೈರಲ್ Video

ಮಾತಿನ ಮಲ್ಲ ಪ್ರಧಾನಿ ಮೋದಿಗೆ ಜನರ ಮೇಲೆ ಕಾಳಜಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments