Webdunia - Bharat's app for daily news and videos

Install App

21 ವರ್ಷದ ಯುವತಿಗೆ ನೀಡುತ್ತಿರುವ ಅಮಾನವೀಯ ಶಿಕ್ಷೆ ಎಂಥದ್ದು ಗೊತ್ತಾ?

Webdunia
ಗುರುವಾರ, 19 ಜುಲೈ 2018 (14:16 IST)
ಆಕೆ 21 ವರ್ಷದ ಯುವತಿ. ಆದರೆ ಕಳೆದ ಹಲವು ವರ್ಷಗಳಿಂದ ಆಕೆ ಅಮಾನವೀಯ ಶಿಕ್ಷೆಯನ್ನು ಅನುಭವಿಸುತ್ತಿದ್ದಾಳೆ. ತನ್ನದಲ್ಲದ ತಪ್ಪಿಗೆ ಕಠೋರವಾಗಿ ಜೀವನ ನಡೆಸುತ್ತಿದ್ದಾಳೆ.

 ಚಿತ್ರದುರ್ಗ ಜಿಲ್ಲೆಯ ಕೋನಾಪುರ ಗ್ರಾಮದಲ್ಲಿ ಮಹಿಳೆಗೆ ಅಮಾನವೀಯ ಶಿಕ್ಷೆ ನೀಡಲಾಗುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮೊಳಕಾಲ್ಮೂರು ತಾಲೂಕಿನ ಗ್ರಾಮ ಕೋನಾಪುರದಲ್ಲಿ 21 ವರ್ಷದ ಸರಸ್ವತಿ ಕಾಲಿಗೆ ಸರಪಳಿ ಮೂಲಕ ಮರದ ತುಂಡು ಬಿಗಿದು ಶಿಕ್ಷೆ ನೀಡಲಾಗುತ್ತಿದೆ. ಸುಮಾರು ವರ್ಷಗಳಿಂದ ಸರಸ್ವತಿಗೆ ಶಿಕ್ಷೆ ನೀಡಲಾಗುತ್ತಿದೆ ಎಂದು ಕೋನಾಪುರ ಗ್ರಾಮಸ್ಥರು ತಿಳಿಸಿದ್ದಾರೆ.

ಮಾನಸಿಕ ಖಿನ್ನತೆಗೆ ಒಳಗಾಗಿರುವ ಸರಸ್ವತಿ, ಜನರೊಂದಿಗೆ ಜಗಳಕ್ಕಿಯುವ ವಿಚಿತ್ರ ಮನೋಸ್ಥಿತಿ ಹೊಂದಿದ್ದಾಳೆ. ಸರಸ್ವತಿಯ ಖಿನ್ನತೆಗೆ ಚಿಕಿತ್ಸೆ ಕೊಡಿಸಲಾಗದೆ ಕಾಲಿಗೆ ಮರದ ತುಂಡನ್ನು ಪೋಷಕರು ಕಟ್ಟಿದ್ದಾರೆ. ಹೀಗಾಗಿ ತನ್ನದಲ್ಲದ ತಪ್ಪಿಗೆ ಮರದ ತುಂಡನ್ನು ಕಾಲಿಗೆ ಕಟ್ಟಿಕೊಂಡು ಸರಸ್ವತಿ ನರಳುತ್ತಾ ಅಲೆದಾಡುವಂತಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments