Webdunia - Bharat's app for daily news and videos

Install App

ಚಿರತೆ ದಾಳಿಗೆ ಬಲಿಯಾದದ್ದೇನು ಗೊತ್ತಾ?

Webdunia
ಶುಕ್ರವಾರ, 11 ಜನವರಿ 2019 (15:20 IST)
ಹಂತಕ ಚಿರತೆ ದಾಳಿಗೆ ಸಾವಿರಾರು ರೂಪಾಯಿ ಮೌಲ್ಯದ ನಾಲ್ಕು ಕುರಿಗಳು ಬಲಿಯಾದ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಬೇವಿನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೇವಿನಹಳ್ಳಿ ಗ್ರಾಮದ ಮಂಜಪ್ಪ ಎಂಬುವರಿಗೆ ಸೇರಿದ ಕುರಿಗಳನ್ನು ಚಿರತೆ ತಿಂದು ಹಾಕಿದೆ.

ಚಿರತೆ ದಾಳಿಯಿಂದ ಜನರಲ್ಲಿ ಆತಂಕ ಹೆಚ್ಚಿದೆ. ಹೊಸದುರ್ಗ-ಬೇವಿನಹಳ್ಳಿ ಗ್ರಾಮದ ನಡುವೆ ರಾತ್ರಿ ಕಾಣಿಸಿಕೊಳ್ಳುತ್ತಿರುವ ಚಿರತೆ ಜನರಲ್ಲಿ ಭಯಕ್ಕೆ ಕಾರಣವಾಗಿದೆ. ರಾತ್ರಿ 7ಗಂಟೆ ಮೇಲೆ ಜನರ ಓಡಾಟಕ್ಕೆ ತೊಂದರೆ ಕೊಡುತ್ತಿರುವ ಚಿರತೆಯಿಂದಾಗಿ ಜನರು ದಿಕ್ಕು ತೋಚದಂತಾಗಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆಹಿಡಿಯಬೇಕೆಂದು ಜನರು ಒತ್ತಾಯ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments