Webdunia - Bharat's app for daily news and videos

Install App

ಪ್ರೇಯಸಿಯ ತಾಯಿ ಮದುವೆಗೆ ಒಪ್ಪದಿದ್ದದಕ್ಕೆ ಪ್ರಿಯತಮ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 2 ಜನವರಿ 2020 (07:08 IST)
ಮುಂಬೈ : ಮದುವೆಗೆ ಪ್ರೇಯಸ್ಸಿಯ ತಾಯಿ ಒಪ್ಪದಿದ್ದದಕ್ಕೆ ಪ್ರಿಯತಮ ಆಕೆಯ ಮನೆಗೆ ಬೆಂಕಿ ಇಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.


ಅಶೋಕ್ ವಾಘಮರೆ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯ ತಾಯಿ ಬಳಿ ತಮ್ಮ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಆದರೆ ಕೆಲಸ ಕಾರ್ಯ ಇಲ್ಲದ ಈತನಿಗೆ ಮಗಳನ್ನು ಕೊಡಲು ತಾಯಿ ನಿರಾಕರಿಸಿದ್ದಾರೆ.

 

ಇದರಿಂದ ಕೋಪಗೊಂಡ ಆತ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಈ ಬಗ್ಗೆ ಪ್ರೇಯಸಿಯ ತಾಯಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಅಶೋಕ್ ನನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments