Webdunia - Bharat's app for daily news and videos

Install App

ಪ್ರೇಯಸಿಯ ತಾಯಿ ಮದುವೆಗೆ ಒಪ್ಪದಿದ್ದದಕ್ಕೆ ಪ್ರಿಯತಮ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 2 ಜನವರಿ 2020 (07:08 IST)
ಮುಂಬೈ : ಮದುವೆಗೆ ಪ್ರೇಯಸ್ಸಿಯ ತಾಯಿ ಒಪ್ಪದಿದ್ದದಕ್ಕೆ ಪ್ರಿಯತಮ ಆಕೆಯ ಮನೆಗೆ ಬೆಂಕಿ ಇಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.


ಅಶೋಕ್ ವಾಘಮರೆ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯ ತಾಯಿ ಬಳಿ ತಮ್ಮ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಆದರೆ ಕೆಲಸ ಕಾರ್ಯ ಇಲ್ಲದ ಈತನಿಗೆ ಮಗಳನ್ನು ಕೊಡಲು ತಾಯಿ ನಿರಾಕರಿಸಿದ್ದಾರೆ.

 

ಇದರಿಂದ ಕೋಪಗೊಂಡ ಆತ ಅವರ ಮನೆಗೆ ಬೆಂಕಿ ಹಚ್ಚಿದ್ದಾನೆ. ಈ ಬಗ್ಗೆ ಪ್ರೇಯಸಿಯ ತಾಯಿ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಅಶೋಕ್ ನನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments