Webdunia - Bharat's app for daily news and videos

Install App

ವಿದ್ಯಾರ್ಥಿನಿಯರಿಗೆ ಪಾಠ ಮಾಡುವ ನೆಪದಲ್ಲಿ ಮುಖ್ಯ ಶಿಕ್ಷಕ ಮಾಡುತ್ತಿದ್ದೇನು ಗೊತ್ತಾ?

Webdunia
ಗುರುವಾರ, 29 ನವೆಂಬರ್ 2018 (07:05 IST)
ಶಿವಮೊಗ್ಗ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಾಲಾ ಮುಖ್ಯ ಶಿಕ್ಷಕರೊಬ್ಬರು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ನಡೆದಿದೆ.


ಬಸವರಾಜಪ್ಪ ಆರ್ ಮಾಸೂರು (57) ಬಂಧಿತ ಆರೋಪಿಯಾಗಿದ್ದು, ಈತ  ಜಡೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಈತ ಶಾಲೆಯಲ್ಲಿ ಮಕ್ಕಳಿಗೆ ಪಾಠಗಳನ್ನು ಹೇಳಿಕೊಡುವಾಗ ಉದ್ರೇಕದ ಮಾತುಗಳನ್ನಾಡಿ ವಿದ್ಯಾರ್ಥಿನಿಯರ ಕೆನ್ನೆ, ದೇಹದ ಹಲವು ಭಾಗಗಳನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.


ಈ ವಿಚಾರವನ್ನು ವಿದ್ಯಾರ್ಥಿನಿಯರು ತಮ್ಮ ಪೋಷಕರಲ್ಲಿ ತಿಳಿಸಿದ್ದಾರೆ. ಬಳಿಕ ಪೋಷಕರು ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ ಕಾರಣ ಇದೀಗ ಶಿಕ್ಷಕ ಪೊಲೀಸರ ಅತಿಥಿಯಾಗಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ