ಗಣಿನಾಡು ಹೇಗಿತ್ತು ಗೊತ್ತಾ?

Webdunia
ಸೋಮವಾರ, 28 ಸೆಪ್ಟಂಬರ್ 2020 (21:30 IST)
ಗಣಿನಾಡು ಬಳ್ಳಾರಿ ಜಿಲ್ಲೆ ಎಂದಿನಂತೆ ಇರಲಿಲ್ಲ.

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ  ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ದೊರೆತಿದೆ.

ಅಂಗಡಿ ಮಳಿಗೆಗಳು ಮುಚ್ಚಿದ್ದವು. ಸಾರಿಗೆ ಸಂಸ್ಥೆಗಳ ಬಸ್ ಬಿಟ್ಟರೆ ಉಳಿದಂತೆ ಎಲ್ಲಾ ರೀತಿಯ ವಾಹನಗಳ ಓಡಾಟ ಇತ್ತು. ಖಾಸಗಿ‌ ಮತ್ತು ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

ಸಂಘಟನೆಗಳ‌ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಲ ಸಮಯ ರಸ್ತೆ ತಡೆ ನಡೆಸಲಾಯಿತು.

ಇದನ್ನು ಬಿಟ್ಟರೆ ಬಿಗಿ‌ ಪೊಲೀಸ್ ಬಂದೋ ಬಸ್ತ್ ನಡುವೆ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಬಂದ್ ಶಾಂತಿಯುತವಾಗಿ ನಡೆಯಿತು.

(ಚಿತ್ರ ಕೃಪೆ  : ಫೇಸ್ ಬುಕ್ )

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ನಡುವಿನ ಯುದ್ಧದಿಂದ ಕರ್ನಾಟಕದ ಮೇಲಾಗುವ ಪರಿಣಾಮಗಳೇನು: ಟಾಪ್ 4 ಅಂಶಗಳು ಇಲ್ಲಿವೆ

ಇರಾನ್ ಖಮೇನಿ ಹತ್ಯೆಗೆ ಭಾರತ ಸರ್ಕಾರದ ಮೌನ ನುಣುಚಿಕೊಳ್ಳುವ ಪ್ರಯತ್ನ: ಸೋನಿಯಾ ಗಾಂಧಿ ಟೀಕೆ

ಅಬುದಾಬಿಯಿಂದ ಸೇಫ ಆಗಿ ಕರ್ನಾಟಕದಲ್ಲಿ ಲ್ಯಾಂಡ್ ಆದ ಕನ್ನಡಿಗರು

Karnataka Weather: ಇಂದು ಮತ್ತಷ್ಟು ಬಿಸಿಯಾಗಿರಲಿದೆ ವಾತಾವರಣ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮುಂದಿನ ಸುದ್ದಿ
Show comments