Webdunia - Bharat's app for daily news and videos

Install App

ಚಾಕು ತೋರಿಸಿ ದೋಚುತಿದ್ದ ಹಳೇ ಕಳ್ಳರು ಏನಾದರು ಗೊತ್ತಾ?

Webdunia
ಮಂಗಳವಾರ, 12 ಫೆಬ್ರವರಿ 2019 (13:50 IST)
ಕಳ್ಳರು ಮತ್ತೆ ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ರು. ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ರು.  ಆದರೆ ಈಗ ಅಂದರ್ ಆಗಿದ್ದಾರೆ.

ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಮಾಂಗಲ್ಯಸರ ದೋಚಿ ಪರಾರಿಯಾಗಿದ್ದ ಮೂವರು ಹಳೇಕಳ್ಳರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.

ನಾಗವಾರದ ಸೈಫ್ ಖಾನ್ (28), ಗೋವಿಂದಪುರದ ನಯಾಬ್ ರಸುಲ್ (29), ಹೆಗಡೆ ನಗರದ ಸಬ್ದಾರ್ ಅಹಮದ್ ಅಲಿಯಾಸ್ ನೀಗ್ರೋ (29) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 9.5 ಲಕ್ಷ ರೂ. ಮೌಲ್ಯದ 175 ಗ್ರಾಂ ಚಿನ್ನಾಭರಣ, 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಹೆಬ್ಬಾಳದ ಎರಡು ಸರಗಳ್ಳತನ, ಒಂದು ಸುಲಿಗೆ, 2 ಕನ್ನಗಳವು, 2 ದ್ವಿಚಕ್ರ ವಾಹನ ಕಳವು, ನಂದಿನಿ ಲೇಔಟ್ ಒಂದು ಸುಲಿಗೆ, ಜಾಲಹಳ್ಳಿಯ ಒಂದು ಸರಗಳವು, ಹೆಚ್..ಎಲ್ ಒಂದು ಸುಲಿಗೆ ಸೇರಿ 12 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.

ಆರೋಪಿಗಳು ಹಳೇಕಳ್ಳರಾಗಿದ್ದು, ಒಂಟಿಯಾಗಿ ಓಡಾಡುವವರನ್ನು ಬೆದರಿಸಿ, ಸುಲಿಗೆ ಮಾಡುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments