Webdunia - Bharat's app for daily news and videos

Install App

ಹಬ್ಬ ಆಚರಣೆ ಕುರಿತು ರಾಷ್ಟ್ರಪತಿ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 26 ಅಕ್ಟೋಬರ್ 2018 (20:00 IST)
ಶಾಂತಿ ಹಾಗೂ ಸೌಹಾರ್ದತೆಯಿಂದ ಜನರು ಹಬ್ಬಗಳನ್ನು ಆಚರಣೆ ಮಾಡಬೇಕು. ಹೀಗಂತ ರಾಷ್ಟ್ರಪತಿ ಹೇಳಿದ್ದಾರೆ.
ಪರಿಸರಕ್ಕೆ ಹಾನಿಯಾಗದಂತೆ ಹಬ್ಬಗಳನ್ನು ಆಚರಣೆ ಮಾಡಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಸಾಮಾಜಿಕ ಸಂಘಟನೆಗಳು ತೊಡಗಿಕೊಳ್ಳಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಅಂತರಾಷ್ಟ್ರೀಯ ಆರ್ಯ ಮಹಾಸಮ್ಮೇಳನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜಧಾನಿಯಲ್ಲಿ ಪರಿಸರ ತೀವ್ರವಾಗಿ ಹದಗೆಟ್ಟಿದೆ. ದಸರಾ ಸಂದರ್ಭದಲ್ಲಿ ಪ್ರತಿಕೃತಿಗಳ ದಹನ, ಪಟಾಕಿಗಳು ಹಾಗೂ ರೈತರು ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಚ್ಚುತ್ತಿರುವ ಕಾರಣದಿಂದ ಹೀಗಾಗುತ್ತಿದೆ.

ಈ ದಿಸೆಯಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments