Webdunia - Bharat's app for daily news and videos

Install App

ಮಾಜಿ ಸಿಎಂ ಗೆದ್ದ ಕ್ಷೇತ್ರದಲ್ಲಿ ಶಾಲೆ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 17 ಆಗಸ್ಟ್ 2018 (21:55 IST)
ಮಾಜಿ ಸಿಎಂ ಹಾಗೂ ಬದಾಮಿ ಶಾಸಕರಾಗಿರುವ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಶಾಲೆಯೊಂದು ಅಧೋಗತಿಗೆ ಬಂದಿದೆ. ಈಗಾಗಲೇ ಎರಡು ಮೂರು ಬಾರಿ ಭೇಟಿ ನೀಡಿದ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಗೊತ್ತೇ ಇಲ್ವಾ....? ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಬಾಗಲಕೋಟೆ  ಜಿಲ್ಲೆಯ  ಬದಾಮಿ  ತಾಲ್ಲೂಕಿನ  ಗುಳೇದಗುಡ್ಡ  ನಗರದ ನಡುವಿನಪೇಟೆ ಶಾಲೆ ದುಸ್ಥಿತಿಯಲ್ಲಿದೆ.

ಸುಮಾರು 3 ರಿಂದ 4 ವರ್ಷ ದುರಸ್ತಿಯಾಗುತ್ತಿಲ್ಲ  ಎಂದು ವಿದ್ಯಾರ್ಥಿಗಳು  ಮತ್ತು  ಶಿಕ್ಷಕರು ದೂರುತ್ತಿದ್ದಾರೆ.
ಶಾಲೆಯ ದುರಸ್ತಿಗಾಗಿ ಸುಮಾರು 50 ಸಾವಿರ ರೂ.  ಇಡಲಾಗಿದೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಹೇಳಿದ್ದಾರೆ .
ಮಂಜೂರು  ಆದ ಕೂಡಲೇ  ಅದನ್ನು  ದುರಸ್ತಿ ಮಾಡಲಾಗುತ್ತದೆ  ಎಂದು  ಹೇಳಿದ್ದಾರೆ.

ಹಣ ಮಂಜೂರಾಗುವವರೆಗೂ ಶಾಲೆಯ ಮತ್ತು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಪಾಡು ಆ ದೇವರಿಗೆ  ಗತಿ ಎನ್ನುವಂತಾಗಿದೆ. ಮಳೆಗಾಲದಲ್ಲಿ ಮಕ್ಕಳು ಮತ್ತು ಶಿಕ್ಷಕರು ಜೀವವನ್ನು ಕೈಯಲ್ಲಿ ಹಿಡಿದು ಹಾಳಾದ ಕಟ್ಟಡದಲ್ಲಿ ಕಲಿಯಬೇಕಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments